ಮೈಸೂರು : ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ ನಡುವೆ ಆಂತರಿಕ ಕಿತ್ತಾಟಗಳು ನಡೆಯುತ್ತಲೇ ಇವೆ. ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಎರಡು ಪಕ್ಷಗಳ ನಡುವೆ ಸೀಟು ಹಂಚಿಕೆ ಬಗ್ಗೆ ಭಿನ್ನಾಭಿಪ್ರಾಯಗಳು ಹುಟ್ಟಿಕೊಂಡಿವೆ.
ಸೀಟು ಹಂಚಿಕೆ ವಿಚಾರವಾಗಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್ ನಾಯಕರಿಗೆ ತಿರುಗೇಟು ಕೊಟ್ಟಿದ್ದಾರೆ. ನಾವು ಭಿಕ್ಷುಕರಲ್ಲ, ಕಾಂಗ್ರೆಸ್ನವರು ನಮಗೆ ಏಳೋ, ಐದೋ, ಮೂರೋ ಸೀಟು ಬಿಟ್ಟುಕೊಡುತ್ತಾರೋ ಗೊತ್ತಿಲ್ಲ. ಆದರೆ ನಾವು ಭಿಕ್ಷುಕರಲ್ಲ ಎಂದು ಗರಂ ಆಗಿದ್ದಾರೆ.
ಮೈಸೂರಿನ ಪಾರಂಪರಿಕ ದೇವರಾಜ ಮಾರುಕಟ್ಟೆ ವೀಕ್ಷಣೆ ಬಳಿಕ ಮಾತನಾಡಿದ ಅವರು, ರಾಷ್ಟ್ರಕ್ಕೆ ಒಂದು ಸಂದೇಶ ರವಾನೆಯಾಗಬೇಕಾದರೆ, ಎಲ್ಲರೂ ಕೂತು ಸೀಟು ಹಂಚಿಕೆ ಬಗ್ಗೆ ಚರ್ಚೆ ಮಾಡಬೇಕು. ನಾನು ಆಡಳಿತದ ಕಡೆಗೆ ಗಮನ ಹರಿಸಿದ್ದೇನೆ. ನಮ್ಮ ರಾಷ್ಟ್ರಾಧ್ಯಕ್ಷರು ಕಾಂಗ್ರೆಸ್ ನಾಯಕರ ಜೊತೆ ಕೂತು ಮಾತನಾಡಿ ಸೀಟು ಹಂಚಿಕೆ ಮಾಡಿಕೊಳ್ಳುತ್ತಾರೆ. ನಾನು ಈ ಸೀಟು ಹಂಚಿಕೆ ಬಗ್ಗೆ ಯೋಚನೆ ಮಾಡಿಲ್ಲ ಎಂದರು.
ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…
ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್ಎಸ್ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್ ಬೀದರ್: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…
ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…
ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…
ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್ಟೀಮ್ :…
ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು ಪುತ್ತೂರು: ಹಲವು…