ಮೈಸೂರು : ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ ನಡುವೆ ಆಂತರಿಕ ಕಿತ್ತಾಟಗಳು ನಡೆಯುತ್ತಲೇ ಇವೆ. ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಎರಡು ಪಕ್ಷಗಳ ನಡುವೆ ಸೀಟು ಹಂಚಿಕೆ ಬಗ್ಗೆ ಭಿನ್ನಾಭಿಪ್ರಾಯಗಳು ಹುಟ್ಟಿಕೊಂಡಿವೆ.
ಸೀಟು ಹಂಚಿಕೆ ವಿಚಾರವಾಗಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್ ನಾಯಕರಿಗೆ ತಿರುಗೇಟು ಕೊಟ್ಟಿದ್ದಾರೆ. ನಾವು ಭಿಕ್ಷುಕರಲ್ಲ, ಕಾಂಗ್ರೆಸ್ನವರು ನಮಗೆ ಏಳೋ, ಐದೋ, ಮೂರೋ ಸೀಟು ಬಿಟ್ಟುಕೊಡುತ್ತಾರೋ ಗೊತ್ತಿಲ್ಲ. ಆದರೆ ನಾವು ಭಿಕ್ಷುಕರಲ್ಲ ಎಂದು ಗರಂ ಆಗಿದ್ದಾರೆ.
ಮೈಸೂರಿನ ಪಾರಂಪರಿಕ ದೇವರಾಜ ಮಾರುಕಟ್ಟೆ ವೀಕ್ಷಣೆ ಬಳಿಕ ಮಾತನಾಡಿದ ಅವರು, ರಾಷ್ಟ್ರಕ್ಕೆ ಒಂದು ಸಂದೇಶ ರವಾನೆಯಾಗಬೇಕಾದರೆ, ಎಲ್ಲರೂ ಕೂತು ಸೀಟು ಹಂಚಿಕೆ ಬಗ್ಗೆ ಚರ್ಚೆ ಮಾಡಬೇಕು. ನಾನು ಆಡಳಿತದ ಕಡೆಗೆ ಗಮನ ಹರಿಸಿದ್ದೇನೆ. ನಮ್ಮ ರಾಷ್ಟ್ರಾಧ್ಯಕ್ಷರು ಕಾಂಗ್ರೆಸ್ ನಾಯಕರ ಜೊತೆ ಕೂತು ಮಾತನಾಡಿ ಸೀಟು ಹಂಚಿಕೆ ಮಾಡಿಕೊಳ್ಳುತ್ತಾರೆ. ನಾನು ಈ ಸೀಟು ಹಂಚಿಕೆ ಬಗ್ಗೆ ಯೋಚನೆ ಮಾಡಿಲ್ಲ ಎಂದರು.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…