ಮನೆಯ ಸಾಮಾನುಗಳನ್ನು ಸುಂದರವಾಗಿ ಜೋಡಿಸುವುದು ಒಂದು ಕಲೆ. ಆದ್ರೆ ವಾಸ್ತು ಶಾಸ್ತ್ರದ ಪ್ರಕಾರ ಮನೆಯ ಸಾಮಾನುಗಳನ್ನು ಜೋಡಿಸುವುದು ಬುದ್ಧಿವಂತಿಕೆ. ವಸ್ತುಗಳನ್ನು ದಿಕ್ಕಿಗನುಗುಣವಾಗಿ ಮನೆಯಲ್ಲಿ ಜೋಡಿಸಿದ್ರೆ ಸುಖ, ಸಮೃದ್ಧಿ ಮನೆಯಲ್ಲಿ ನೆಲೆಸಿರುತ್ತದೆ.
ಮನೆಯಲ್ಲಿರುವ ದಾಖಲೆಗಳನ್ನು ಈಶಾನ್ಯಕ್ಕಭಿಮುಖವಾಗಿಡಬೇಕು. ಹಾಗೆ ಮಾಡಿದ್ರೆ ಕಾನೂನಿನ ಹೋರಾಟದಲ್ಲಿ ಯಶಸ್ಸು ನಿಮ್ಮದಾಗುತ್ತದೆ.
ಮನೆಯ ದೇವರ ಮನೆ ಆಗ್ನೇಯಕ್ಕಿರಬೇಕು. ಈ ದಿಕ್ಕಿನಲ್ಲಿ ದೇವರ ಮನೆಯಿದ್ದರೆ ಮಾನ-ಸಮ್ಮಾನದ ವೃದ್ಧಿಯಾಗುತ್ತದೆ.
ಕಪಾಟು ಉತ್ತರ ಅಥವಾ ದಕ್ಷಿಣ ದಿಕ್ಕಿನಲ್ಲಿದ್ದರೆ ಧನದ ವೃದ್ಧಿಯಾಗುತ್ತದೆ.
ಮನೆಯ ಉತ್ತರ ಅಥವಾ ಪೂರ್ವದಲ್ಲಿ ಯಾವುದೇ ಭಾರವಾದ ವಸ್ತುಗಳನ್ನಿಡಬೇಡಿ. ಈ ದಿಕ್ಕುಗಳು ಖಾಲಿಯಿದ್ದರೆ ಒಳ್ಳೆಯದು.
ವಾಯುವ್ಯ ದಿಕ್ಕಿನಲ್ಲಿ ಕುಳಿತು ಊಟ ಮಾಡುವುದರಿಂದ ಆರೋಗ್ಯ ವೃದ್ಧಿಯಾಗುತ್ತದೆ.
ಮನೆಯ ಪೂರ್ವ- ಉತ್ತರ ದಿಕ್ಕಿನಲ್ಲಿ ಗಡಿಯಾರ ಇಡುವುದು ಒಳ್ಳೆಯದಲ್ಲ.
ಮನೆಯ ಹಾಲ್ ಈಶಾನ್ಯ ಅಥವಾ ವಾಯುವ್ಯ ದಿಕ್ಕಿನಲ್ಲಿದ್ದರೆ ಮನೆಯಲ್ಲಿ ಸಮೃದ್ಧಿ ನೆಲೆಸಿರುತ್ತದೆ.
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]