ಮನೆಯ ಸಾಮಾನುಗಳನ್ನು ಸುಂದರವಾಗಿ ಜೋಡಿಸುವುದು ಒಂದು ಕಲೆ. ಆದ್ರೆ ವಾಸ್ತು ಶಾಸ್ತ್ರದ ಪ್ರಕಾರ ಮನೆಯ ಸಾಮಾನುಗಳನ್ನು ಜೋಡಿಸುವುದು ಬುದ್ಧಿವಂತಿಕೆ. ವಸ್ತುಗಳನ್ನು ದಿಕ್ಕಿಗನುಗುಣವಾಗಿ ಮನೆಯಲ್ಲಿ ಜೋಡಿಸಿದ್ರೆ ಸುಖ, ಸಮೃದ್ಧಿ ಮನೆಯಲ್ಲಿ ನೆಲೆಸಿರುತ್ತದೆ.
ಮನೆಯಲ್ಲಿರುವ ದಾಖಲೆಗಳನ್ನು ಈಶಾನ್ಯಕ್ಕಭಿಮುಖವಾಗಿಡಬೇಕು. ಹಾಗೆ ಮಾಡಿದ್ರೆ ಕಾನೂನಿನ ಹೋರಾಟದಲ್ಲಿ ಯಶಸ್ಸು ನಿಮ್ಮದಾಗುತ್ತದೆ.
ಮನೆಯ ದೇವರ ಮನೆ ಆಗ್ನೇಯಕ್ಕಿರಬೇಕು. ಈ ದಿಕ್ಕಿನಲ್ಲಿ ದೇವರ ಮನೆಯಿದ್ದರೆ ಮಾನ-ಸಮ್ಮಾನದ ವೃದ್ಧಿಯಾಗುತ್ತದೆ.
ಕಪಾಟು ಉತ್ತರ ಅಥವಾ ದಕ್ಷಿಣ ದಿಕ್ಕಿನಲ್ಲಿದ್ದರೆ ಧನದ ವೃದ್ಧಿಯಾಗುತ್ತದೆ.
ಮನೆಯ ಉತ್ತರ ಅಥವಾ ಪೂರ್ವದಲ್ಲಿ ಯಾವುದೇ ಭಾರವಾದ ವಸ್ತುಗಳನ್ನಿಡಬೇಡಿ. ಈ ದಿಕ್ಕುಗಳು ಖಾಲಿಯಿದ್ದರೆ ಒಳ್ಳೆಯದು.
ವಾಯುವ್ಯ ದಿಕ್ಕಿನಲ್ಲಿ ಕುಳಿತು ಊಟ ಮಾಡುವುದರಿಂದ ಆರೋಗ್ಯ ವೃದ್ಧಿಯಾಗುತ್ತದೆ.
ಮನೆಯ ಪೂರ್ವ- ಉತ್ತರ ದಿಕ್ಕಿನಲ್ಲಿ ಗಡಿಯಾರ ಇಡುವುದು ಒಳ್ಳೆಯದಲ್ಲ.
ಮನೆಯ ಹಾಲ್ ಈಶಾನ್ಯ ಅಥವಾ ವಾಯುವ್ಯ ದಿಕ್ಕಿನಲ್ಲಿದ್ದರೆ ಮನೆಯಲ್ಲಿ ಸಮೃದ್ಧಿ ನೆಲೆಸಿರುತ್ತದೆ.
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ದರ್ಶನ್ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…