Featured

ಸುಗ್ಗಿಯ ಕಾಲವು ಸಮೃದ್ಧಿ ಮತ್ತು ಸಂತೋಷದಿಂದ ತುಂಬಲಿ : ಕನ್ನಡದಲ್ಲೇ ಸಂಕ್ರಾಂತಿ ಶುಭ ಹಾರೈಸಿದ  ಪ್ರಧಾನಿ – vishwanews24

ಸುಗ್ಗಿಯ ಕಾಲವು ಸಮೃದ್ಧಿ ಮತ್ತು ಸಂತೋಷದಿಂದ ತುಂಬಲಿ : ಕನ್ನಡದಲ್ಲೇ ಸಂಕ್ರಾಂತಿ ಶುಭ ಹಾರೈಸಿದ  ಪ್ರಧಾನಿ

ಬೆಂಗಳೂರು : ಮಕರ ಸಂಕ್ರಾಂತಿ ಹಬ್ಬದ ಶುಭ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ  ಅವರು ದೇಶದ ಸಮಸ್ತ ಜನತೆಗೆ ಶುಭ ಹಾರೈಸಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಕನ್ನಡದಲ್ಲೇ ಸಂದೇಶ ಪ್ರಕಟಿಸಿರುವ ಮೋದಿ, ‘ಸಂಕ್ರಾಂತಿಯ ಶುಭಾಶಯಗಳು. ಪವಿತ್ರ ಸಂಕ್ರಾಂತಿ ಹಬ್ಬವು ಪ್ರತಿಯೊಬ್ಬರ ಜೀವನದಲ್ಲಿ ಸಂತಸ ಮತ್ತು ಸಮೃದ್ಧಿಯನ್ನು ತರಲಿ. ಸುಗ್ಗಿಯ ಕಾಲವು ಸಮೃದ್ಧಿ ಮತ್ತು ಸಂತೋಷದಿಂದ ತುಂಬಲಿ ಎಂದು ಹಾರೈಸುತ್ತೇನೆ. ಮುಂಬರುವ ದಿನಗಳಲ್ಲಿ ನಿಮ್ಮ ಎಲ್ಲಾ ಆಕಾಂಕ್ಷೆಗಳು ಈಡೇರಲಿ’ ಎಂದು ಉಲ್ಲೇಖಿಸಿದ್ದಾರೆ.

ಸಾಧನೆ, ಧ್ಯಾನ ಮತ್ತು ದಾನದ ಪವಿತ್ರ ಸಂಪ್ರದಾಯದೊಂದಿಗೆ ಸಂಬಂಧ ಹೊಂದಿರುವ ಪವಿತ್ರ ಹಬ್ಬವಾದ ಮಕರ ಸಂಕ್ರಾಂತಿಯ ಶುಭಾಶಯಗಳು. ಈ ಪ್ರಕೃತಿಯ ಹಬ್ಬದಂದು, ಉತ್ತರಾಯಣ ಪರ್ವ ಕಾಲದಲ್ಲಿ ಸೂರ್ಯ ದೇವರು ನನ್ನ ದೇಶದ ಎಲ್ಲಾ ಕುಟುಂಬ ಸದಸ್ಯರಿಗೆ ಸಂತೋಷ, ಸಮೃದ್ಧಿ, ಅದೃಷ್ಟ ಮತ್ತು ಉತ್ತಮ ಆರೋಗ್ಯವನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮೋದಿ ಶುಭ ಹಾರೈಸಿದ್ದಾರೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

1 day ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

2 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

2 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

2 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

2 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

2 days ago