ವಿಜಯಪುರ : ವೀಳ್ಯದೆಲೆ ತಿನ್ನುವ ಸುಣ್ಣ ಇದೀಗ ಒಂಭತ್ತು ತಿಂಗಳ ಮಗುವಿನ ಜೀವವನ್ನು ಬಲಿತೆಗೆದುಕೊಂಡಿರುವ ಘಟನೆ ವಿಜಯಪುರ ಜಿಲ್ಲೆಯ ತಿಕೋಟಾ ಪಟ್ಟಣದಲ್ಲಿ ನಡೆದಿದೆ.
ತಿಕೋಟ ಪಟ್ಟಣದ ನಿವಾಸಿ ವಿಶ್ವನಾಥ ತಾಳಿಕೋಟಿ ಎಂಬವರ ಒಂಭತ್ತು ತಿಂಗಳ ಮಗು ಮನೆಯಲ್ಲಿ ಆಟವಾಡುತ್ತಿರುವಾಗ ಆಕಸ್ಮಿಕವಾಗಿ ಸುಣ್ಣದ ಡಬ್ಬಿಯನ್ನು ನುಂಗಿದೆ. ತಕ್ಷಣ ಪೋಷಕರು ಮಗುವನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಆಸ್ಪತ್ರೆಯಲ್ಲಿ ವೈದ್ಯರು ಚಿಕಿತ್ಸೆ ಮೂಲಕ ಸುಣ್ಣದ ಡಬ್ಬಿಯನ್ನು ಹೊರತೆಗೆಯುವಲ್ಲಿ ಯಶಸ್ವಿಯಾದರೂ ಕೂಡ ಡಬ್ಬಿಯಲ್ಲಿದ್ದ ಸುಣ್ಣವು ಮಗುವಿನ ದೇಹವನ್ನು ಸೇರಿದ್ದರಿಂದ ಮಗು ಮೃತಪಟ್ಟಿದೆ. ಈ ಘಟನೆಗೆ ಸಂಬಂಧಿಸಿದಂತೆ ತಿಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…
ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…