Featured

ಸುದ್ದಿ ವಾಹಿನಿಯಲ್ಲಿ ಕೆಲಸ ಮಾಡಲು ಆಸಕ್ತಿರುವವರಿಗೆ ಇದೊಂದು ಸುವರ್ಣಾವಕಾಶ:ಕೂಡಲೇ ಸಂಪರ್ಕಿಸಿ

ಸುದ್ದಿ ವಾಹಿನಿಯಲ್ಲಿ ಕೆಲಸ ಮಾಡಲು ಆಸಕ್ತಿರುವವರಿಗೆ ಇದೊಂದು ಸುವರ್ಣಾವಕಾಶ:ಕೂಡಲೇ

ಸಂಪರ್ಕಿಸಿ

ಉಡುಪಿ/ದಕ/ಬೆಂಗಳೂರು: ಮಮಂತ್ರ ಮೀಡಿಯಾ ನೆಟ್ವರ್ಕ್ ಗ್ರೂಪ್ ಆಫ್ ಕಂಪನಿಯ ಅಂಗ ಸಂಸ್ಥೆಯಾದ ವಿಶ್ವನ್ಯೂಸ್ 24 ಐದನೇ ವರ್ಷಕ್ಕೆ ಪಾದರ್ಪಣೆ ಮಾಡುತ್ತಿರುವ ಸುಸಂದರ್ಭದಲ್ಲಿ ಹೊಚ್ಚ ಹೊಸ ಹತ್ತು ಹಲವಾರು ಕಾರ್ಯಕ್ರಮಗಳು ಹಾಗೂ ಟಿವಿ ಪರದೆಯ ಮೇಲೆ ದಾಪುಗಾಲಿಡಲು ಸಜ್ಜಾಗುತ್ತಿದೆ.

2018ರಲ್ಲಿ ಸಾಮಾಜಿಕ ಜಾಲತಾಣ ಸುದ್ದಿ ವಾಹಿನಿಯಾಗಿ ಆರಂಭಗೊಂಡು ಕೋಟ್ಯಾಂತರ ಓದುಗರನ್ನು ಹೊಂದಿದ್ದು ರಾಷ್ಟೀಯ ಹಾಗೂ ಅಂತರಾಷ್ಟ್ರೀಕರಣದ ಸಾಮಾಜಿಕ ಜಾಲತಾಣಗಳ ಆಯ್ಯಪ್ ಗಳಲ್ಲಿ ಸ್ಥಾನಗಿಟ್ಟಿಸಿಕೊಂಡ ಹೆಗ್ಗಳಿಕೆ ಮಾತ್ರವಲ್ಲದೆ ಕರಾವಳಿ ಕರ್ನಾಟಕದಲ್ಲಿಯೇ ಪ್ರಪ್ರಥಮ ಓದುಗರ ಸ್ಥಾನ ಗಿಟ್ಟಿಸಿಕೊಂಡ ಸಂಸ್ಥೆಯಾಗಿದೆ.

2023 ಫೆಬ್ರವರಿಯಿಂದ ವಿವಿಧ ಹಿಂದಿ-ಇಂಗ್ಲಿಷ್-ಕೊಂಕಣಿ-ಮರಾಠಿ-ಹಾಗೂ ತಮಿಳು-ಮಲಯಾಳಂ ಭಾಷೆಯಲ್ಲಿ ಸುದ್ದಿ ಹಾಗೂ ಅಂಕಣಗಳು ಪ್ರಕಟ ಮಾಡಲು ಸಿದ್ದತೆ ನಡೆಸಿದ್ದು ಅದರ ಜತೆಗೆ ಕರ್ನಾಟಕದ ಮೂಲೆ ಮೂಲೆಯಲ್ಲೂ ಟಿವಿ ಪರದೆಯ ಮೇಲೆ ವಿಶ್ವನ್ಯೂಸ್೨೪ ಕಾರ್ಯರಂಭ ಮಾಡಲಿದೆ.

ಹಾಗಾಗಿ ಹೊಸ ತರುಣ ತರುಣಿಯರಿಗಾಗಿ ಉದ್ಯೋಗಾವಕಾಶಗಳನ್ನು ಕಲ್ಪಿಸುವ ಸಲುವಾಗಿ ಈ ಕೆಳಗಿನ ಹುದ್ದೆಗೆ ಆಹ್ವಾನ ನೀಡಲಾಗಿದೆ.

Senf your Resume: vishwavacancy@gmail.com 

www.vishwanews24.com

contact:8310023217

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

20 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

20 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago