ಉಡುಪಿ/ದಕ/ಬೆಂಗಳೂರು: ಮಮಂತ್ರ ಮೀಡಿಯಾ ನೆಟ್ವರ್ಕ್ ಗ್ರೂಪ್ ಆಫ್ ಕಂಪನಿಯ ಅಂಗ ಸಂಸ್ಥೆಯಾದ ವಿಶ್ವನ್ಯೂಸ್ 24 ಐದನೇ ವರ್ಷಕ್ಕೆ ಪಾದರ್ಪಣೆ ಮಾಡುತ್ತಿರುವ ಸುಸಂದರ್ಭದಲ್ಲಿ ಹೊಚ್ಚ ಹೊಸ ಹತ್ತು ಹಲವಾರು ಕಾರ್ಯಕ್ರಮಗಳು ಹಾಗೂ ಟಿವಿ ಪರದೆಯ ಮೇಲೆ ದಾಪುಗಾಲಿಡಲು ಸಜ್ಜಾಗುತ್ತಿದೆ.
2018ರಲ್ಲಿ ಸಾಮಾಜಿಕ ಜಾಲತಾಣ ಸುದ್ದಿ ವಾಹಿನಿಯಾಗಿ ಆರಂಭಗೊಂಡು ಕೋಟ್ಯಾಂತರ ಓದುಗರನ್ನು ಹೊಂದಿದ್ದು ರಾಷ್ಟೀಯ ಹಾಗೂ ಅಂತರಾಷ್ಟ್ರೀಕರಣದ ಸಾಮಾಜಿಕ ಜಾಲತಾಣಗಳ ಆಯ್ಯಪ್ ಗಳಲ್ಲಿ ಸ್ಥಾನಗಿಟ್ಟಿಸಿಕೊಂಡ ಹೆಗ್ಗಳಿಕೆ ಮಾತ್ರವಲ್ಲದೆ ಕರಾವಳಿ ಕರ್ನಾಟಕದಲ್ಲಿಯೇ ಪ್ರಪ್ರಥಮ ಓದುಗರ ಸ್ಥಾನ ಗಿಟ್ಟಿಸಿಕೊಂಡ ಸಂಸ್ಥೆಯಾಗಿದೆ.
2023 ಫೆಬ್ರವರಿಯಿಂದ ವಿವಿಧ ಹಿಂದಿ-ಇಂಗ್ಲಿಷ್-ಕೊಂಕಣಿ-ಮರಾಠಿ-ಹಾಗೂ ತಮಿಳು-ಮಲಯಾಳಂ ಭಾಷೆಯಲ್ಲಿ ಸುದ್ದಿ ಹಾಗೂ ಅಂಕಣಗಳು ಪ್ರಕಟ ಮಾಡಲು ಸಿದ್ದತೆ ನಡೆಸಿದ್ದು ಅದರ ಜತೆಗೆ ಕರ್ನಾಟಕದ ಮೂಲೆ ಮೂಲೆಯಲ್ಲೂ ಟಿವಿ ಪರದೆಯ ಮೇಲೆ ವಿಶ್ವನ್ಯೂಸ್೨೪ ಕಾರ್ಯರಂಭ ಮಾಡಲಿದೆ.
ಹಾಗಾಗಿ ಹೊಸ ತರುಣ ತರುಣಿಯರಿಗಾಗಿ ಉದ್ಯೋಗಾವಕಾಶಗಳನ್ನು ಕಲ್ಪಿಸುವ ಸಲುವಾಗಿ ಈ ಕೆಳಗಿನ ಹುದ್ದೆಗೆ ಆಹ್ವಾನ ನೀಡಲಾಗಿದೆ.
Senf your Resume: vishwavacancy@gmail.com
contact:8310023217
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…