ನವದೆಹಲಿ: ಅಯೋಧ್ಯೆ ಭೂ ವಿವಾದದ ಬಗ್ಗೆ ಸುಪ್ರೀಂಕೋರ್ಟಿನ ಸಾಂವಿಧಾನಿಕ ಪೀಠ ನೀಡಿರುವ ತೀರ್ಪನ್ನು ಗೌರವಿಸುತ್ತೇವೆ. ಆದರೆ, ತೃಪ್ತಿ ಇಲ್ಲ ಎಂದು ಸುನ್ನಿ ವಕ್ಫ್ ಬೋರ್ಡ್ ಪರ ವಕೀಲ ಜಾಫರ್ ಯಾಬ್ ಜಿಲಾನಿ ಹೇಳಿದ್ದಾರೆ.
ನಾವು ಸುಪ್ರೀಂ ಕೋರ್ಟ್ ತೀರ್ಪನ್ನು ಗೌರವಿಸುತ್ತೇವೆ. ಆದರೆ ಈ ತೀರ್ಪು ನಮಗೆ ತೃಪ್ತಿ ತಂದಿಲ್ಲ. ಮುಂದೆ ಏನು ಮಾಡಬಹುದು ಎಂಬುದನ್ನು ನಿರ್ಧಸರಿಸಲಾಗುವುದು ಎಂದು ಸುನ್ನಿ ವಕ್ಫ್ ಬೋರ್ಡ್ ವಕೀಲ ಝಾಫರ್ ಆಯಾಬ್ ಜಿಲಾನಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಸುನ್ನಿ ವಕ್ಫ್ ಬೋರ್ಡ್ಗೆ ಪ್ರತ್ಯೇಕ ಜಾಗ ಭೂಮಿ ನೀಡಿವಂತೆ ಸೂಪ್ರೀಂ ಕೋರ್ಟ್ ಸೂಚಿಸಿದೆ. ಆದರೆ, ಮಸೀದಿ ನಿರ್ಮಾಣಕ್ಕೆ ಬೇರೊಂದು ಜಾಗದಲ್ಲಿ ಪರ್ಯಾಯ ಭೂಮಿ ನೀಡುತ್ತಿರುವುದು ಸರಿಯಲ್ಲ. ತೀರ್ಪನ್ನು ಪೂರ್ಣವಾಗಿ ಪರಿಶೀಲಿಸಿ, ಮುಂದೆ ಕೈಗೊಳ್ಳಬಹುದಾದ ಕ್ರಮಗಳ ಕುರಿತು ನಿರ್ಧರಿಸಲಾಗುವುದು ಎಂದು ವಕೀಲ ಜಿಲಾನಿ ತಿಳಿಸಿದ್ದಾರೆ.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…