ಬೆಂಗಳೂರು : ಶಾಸಕ ಸ್ಥಾನಕ್ಕೆ ನೀಡಿರುವ ರಾಜೀನಾಮೆಯನ್ನು ಸ್ಪೀಕರ್ ಅಂಗೀಕರಿಸುತ್ತಿಲ್ಲ ಎಂದು ಕಾಂಗ್ರೆಸ್-ಜೆಡಿಎಸ್ ಶಾಸಕರು ಸುಪ್ರೀಂಕೋರ್ಟ್ ಗೆ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಯಲಿದ್ದು, ಸುಪ್ರೀಂ ತೀರ್ಪಿನ ಮೇಲೆ ದೋಸ್ತಿ ಸರ್ಕಾರದ ಭವಿಷ್ಯ ನಿಂತಿದೆ.
ಮುಖ್ಯನ್ಯಾಯಮೂರ್ತಿ ರಂಜನ್ ಗೊಗೋಯ್ ಒಳಗೊಂಡ ಸುಪ್ರೀಂಕೋರ್ಟ್ ಪೀಠ, ಸ್ಪೀಕರ್ ಗೆ ನಿರ್ದೇಶನ ನೀಡುವ ಅಧಿಕಾರ ಸುಪ್ರೀಂಗೆ ಇದೆಯೋ? ಇಲ್ಲವೋ ಎಂಬುದನ್ನೂ ಸ್ಪಷ್ಟಪಡಿಸಲಿದೆ. ಈ ವಿಚಾರದಲ್ಲಿ ಸುಪ್ರೀಂಕೋರ್ಟ್ ಪರಮಾಧಿಕಾರ ಎತ್ತಿ ಹಿಡಿದು ರಾಜೀನಾಮೆ ಅಂಗೀಕರಿಸುವಂತೆ ಸ್ಪೀಕರ್ ಗೆ ಸೂಚನೆ ಕೊಟ್ಟಿದ್ದೇ ಆದಲ್ಲಿ, ಸರ್ಕಾರದ ಭವಿಷ್ಯ ಮಂಗಳವಾರವೇ ನಿರ್ಧರವಾಗಲಿದೆ.
ಸುಪ್ರೀಂಕೋರ್ಟ್ ಸ್ಪೀಕರ್ ಕಾರ್ಯವ್ಯಾಪ್ತಿಯಲ್ಲಿ ಹಸ್ತಕ್ಷೇಪ ಮಾಡಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರೆ ಅತೃಪ್ತರಿಗೆ ರಿಲೀಫ್ ಸಿಗಲಿದ್ದು, ರಾಜೀನಾಮೆ ಪ್ರಕ್ರಿಯೆ ಇತ್ಯರ್ಥಕ್ಕೆ ಚಾಲನೆ ಸಿಗಲಿದೆ.
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…