ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮಿಸಿ ರಸ್ತೆಯಲ್ಲಿ ತೆರಳುತ್ತಿದ್ದ ಭಕ್ತರ ಗುಂಪಿನಲ್ಲಿದ್ದ ಮಗುವೊಂದು ಹಾವನ್ನು ತುಳಿಯುವುದನ್ನು ಬೀದಿ ನಾಯಿಯೊಂದು ತಪ್ಪಿಸಿ ರಕ್ಷಿಸಿದ ಘಟನೆ ನಡೆದಿದೆ.
ಆದಿ ಸುಬ್ರಹ್ಮಣ್ಯ ಬಳಿ ಸಾಗುತ್ತಿದ್ದ ತಂಡದಲ್ಲಿ ಮಹಿಳೆಯೊಬ್ಬರು ಚಿಕ್ಕ ಮಗುವನ್ನು ರಸ್ತೆಯಲ್ಲಿ ಬಿಟ್ಟು ಪಕ್ಕದ ಅಂಗಡಿಗೆ ಹಣ್ಣುಕಾಯಿ ಖರೀದಿಸಲು ತೆರಳಿದ್ದರು. ಆಗ ಮಗು ರಸ್ತೆಯ ಬದಿಗೆ ಬಂದಿದ್ದು, ಅದೇ ಸಮಯಕ್ಕೆ ನಾಗರಹಾವೊಂದು ರಸ್ತೆ ದಾಟುತ್ತಿತ್ತು. ಮಗು ಇನ್ನೇನು ಹಾವನ್ನು ತುಳಿಯಬೇಕು ಅನ್ನುವಷ್ಟರಲ್ಲಿ ಅಲ್ಲಿಯೇ ಮಲಗಿದ್ದ ಬೀದಿ ನಾಯಿ ಓಡಿ ಹೋಗಿ ಮಗುವಿಗೆ ಅಡ್ಡ ನಿಂತು ಹಾವನ್ನು ತುಳಿಯದಂತೆ ಹಾಗೂ ಹಾವು ತೆರಳಲು ಅವಕಾಶ ನೀಡಿ ಮಗುವಿನ ರಕ್ಷಕನಾಗಿದೆ.
ಈ ಘಟನೆಯ ಪ್ರತ್ಯಕ್ಷದರ್ಶಿಗಳು ಇತರರಿಗೆ ತಿಳಿಸಿದ್ದು ಇದೀಗ ಘಟನೆ ಬಗ್ಗೆಯ ಬರಹ ಸಾಮಾಜಿಕ ಜಾಲಣದಲ್ಲಿ ವೈರಲ್ ಆಗಿದೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…