ಕಡಬ: ಸುಬ್ರಹ್ಮಣ್ಯ ಮನೆ ಮೇಲೆ ಗುಡ್ಡ ಕುಸಿತದಿಂದಾಗಿ ಸಾವನ್ನಪ್ಪಿದ ಮಕ್ಕಳ ನಿವಾಸಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಅವರು ಭೇಟಿ ನೀಡಿದರು.
ಈ ವೇಳೆ ಕುಟುಂಬಸ್ಥರೊಂದಿಗೆ ಮಾತನಾಡಿದ ಅವರು ಮನೆಗಾಗಿ ಈಗಾಗಲೇ 95 ಸಾವಿರ ನೀಡಿದ್ದೇವೆ. ಇನ್ನು ಮನೆ ಕಟ್ಟುವುದಿದ್ದಲ್ಲಿ ಮತ್ತೆ 4 ಲಕ್ಷ ಕೊಡಲಾಗುವುದು.ಅಂಗಡಿಗಳಿಗೆ ನೀರು ನುಗ್ಗಿ ಹಾನಿ ಯಾಗಿದ್ದರೆ ಹಣ ಕೊಡುವ ಪ್ರಾವಿಶನ್ ಇಲ್ಲ, ಆದರೂ ಮುಖ್ಯ ಮಂತ್ರಿಗಳ ಗಮನಕ್ಕೆ ತಂದು ವಿಶೇಷ ಪ್ಯಾಕೇಜ್ ಘೋಷಣೆ ನೀಡಿ ಅಂಗಡಿಗಳಿಗೂ ಪರಿಹಾರ ನೀಡಲಿದ್ದೇವೆ ಎಂದು ತಿಳಿಸಿದರು.
ಸ್ಥಳದಲ್ಲಿ ಜಿಲ್ಲಾಧಿಕಾರಿ ರಾಜೇಂದ್ರ ಕುಮಾರ್, ಎ ಸಿ ಗಿರೀಶ್ ನಂದನ್, ಜಿ.ಪಂ ಸಿ ಇ ಒ ಕುಮಾರ್ , ಬಿಜೆಪಿಯ ಜಗದೀಶ್ ಶೇಣವ, ಸುಳ್ಯ ತಹಶಿಲ್ದಾರ್ ಅನಿತಾ ಲಕ್ಷ್ಮೀ, ಕಡಬ ತಹಶೀಲ್ದಾರ್ ಅನಂತ ಶಂಕರ, ಪುತ್ತೂರು ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ, ಎ ಸಿ ಎಫ್ ಪ್ರವೀಣ್ ಶೆಟ್ಟಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…
ಅಯೋಧ್ಯೆಯ ಹಣ ದುರುಪಯೋಗ ಆರೋಪ ; ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್.ಎಂ.ಬಿ. ಆರಾಧ್ಯ…
ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ ಉಡುಪಿ: ಮಗುವಿಲ್ಲದ ದಂಪತಿಗೆ ಕಾನೂನು ಬಾಹಿರವಾಗಿ ಒಂದು…