ಕಡಬ: ಸುಬ್ರಹ್ಮಣ್ಯ ಮನೆ ಮೇಲೆ ಗುಡ್ಡ ಕುಸಿತದಿಂದಾಗಿ ಸಾವನ್ನಪ್ಪಿದ ಮಕ್ಕಳ ನಿವಾಸಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಅವರು ಭೇಟಿ ನೀಡಿದರು.
ಈ ವೇಳೆ ಕುಟುಂಬಸ್ಥರೊಂದಿಗೆ ಮಾತನಾಡಿದ ಅವರು ಮನೆಗಾಗಿ ಈಗಾಗಲೇ 95 ಸಾವಿರ ನೀಡಿದ್ದೇವೆ. ಇನ್ನು ಮನೆ ಕಟ್ಟುವುದಿದ್ದಲ್ಲಿ ಮತ್ತೆ 4 ಲಕ್ಷ ಕೊಡಲಾಗುವುದು.ಅಂಗಡಿಗಳಿಗೆ ನೀರು ನುಗ್ಗಿ ಹಾನಿ ಯಾಗಿದ್ದರೆ ಹಣ ಕೊಡುವ ಪ್ರಾವಿಶನ್ ಇಲ್ಲ, ಆದರೂ ಮುಖ್ಯ ಮಂತ್ರಿಗಳ ಗಮನಕ್ಕೆ ತಂದು ವಿಶೇಷ ಪ್ಯಾಕೇಜ್ ಘೋಷಣೆ ನೀಡಿ ಅಂಗಡಿಗಳಿಗೂ ಪರಿಹಾರ ನೀಡಲಿದ್ದೇವೆ ಎಂದು ತಿಳಿಸಿದರು.
ಸ್ಥಳದಲ್ಲಿ ಜಿಲ್ಲಾಧಿಕಾರಿ ರಾಜೇಂದ್ರ ಕುಮಾರ್, ಎ ಸಿ ಗಿರೀಶ್ ನಂದನ್, ಜಿ.ಪಂ ಸಿ ಇ ಒ ಕುಮಾರ್ , ಬಿಜೆಪಿಯ ಜಗದೀಶ್ ಶೇಣವ, ಸುಳ್ಯ ತಹಶಿಲ್ದಾರ್ ಅನಿತಾ ಲಕ್ಷ್ಮೀ, ಕಡಬ ತಹಶೀಲ್ದಾರ್ ಅನಂತ ಶಂಕರ, ಪುತ್ತೂರು ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ, ಎ ಸಿ ಎಫ್ ಪ್ರವೀಣ್ ಶೆಟ್ಟಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…
ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್ಎಸ್ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್ ಬೀದರ್: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…
ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…
ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…
ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್ಟೀಮ್ :…
ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು ಪುತ್ತೂರು: ಹಲವು…