ಮಂಡ್ಯ, : ಬೀದರ್ ಜಿಲ್ಲೆಯ ಬಸವಕಲ್ಯಾಣದ ಬಸವಧರ್ಮದ ಪ್ರಸಾರಕ ಬಸವಾನಂದಸ್ವಾಮಿ ಅವರು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಗೆಲುವು ಸಾಧಿಸುತ್ತಾರೆ ಅಂತಾ ಭವಿಷ್ಯ ನುಡಿದಿದ್ದಾರೆ.
ಮಂಡ್ಯದಲ್ಲಿ ನಡೆದ ಚುನಾವಣೆ ಇಡೀ ದೇಶದ ಗಮನ ಸೆಳೆದಿದೆ. ಶೇ 80ಕ್ಕಿಂತಲೂ ಹೆಚ್ಚು ಮತದಾನವಾಗಿರುವುದು ಉತ್ತಮ ಬೆಳವಣಿಗೆಯಾಗಿದೆ. ಎಲ್ಲಾ ಪಕ್ಷಗಳು ಹಾಗೂ ಸಮುದಾಯದ ಜನರು ಸುಮಲತಾ ಅವರಿಗೆ ಬೆಂಬಲ ನೀಡಿದ್ದಾರೆ. ಸುಮಲತಾ ಪ್ರಬುದ್ಧ ಮಾತುಗಳಿಂದ ಜನರ ಮನಸೂರೆಗೊಂಡಿದ್ದಾರೆ. ಅವರಿಗೆ ಉತ್ತಮ ರಾಜಕೀಯ ಭವಿಷ್ಯವಿದೆ. ಮಾತೃಹೃದಯಿಯಾದ ಸುಮಲತಾ ಚುನಾವಣೆಯಲ್ಲಿ ಗೆಲ್ಲುವ ಜೊತೆಗೆ ಕೇಂದ್ರ ಸಚಿವೆಯಾಗುವುದು ನಿಶ್ಚಿತ’ ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ವಿಶ್ವದಲ್ಲಿ ಭಯೋತ್ಪಾದನೆ ದೊಡ್ಡ ಸಮಸ್ಯೆಯಾಗಿದ್ದು, ಇದನ್ನು ಮಟ್ಟ ಹಾಕಲು ವಿಶ್ವಕ್ಕೆ ಹಾಗೂ ದೇಶದ ರಕ್ಷ ಣೆಗೆ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಮಂತ್ರಿಯಾಗುವ ಅವಶ್ಯಕತೆಯಿದೆ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮತ್ತೊಮ್ಮೆ ಮುಖ್ಯಮಂತ್ರಿ ಆಗುತ್ತಾರೆ ಎಂದು ತಿಳಿಸಿದರು.
ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ ತರುತ್ತೇನೆ ಎಂದು ಮನೆಯಿಂದ ತೆರಳಿದ್ದ ಯುವಕ ನಾಪತ್ತೆ ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ ತರುತ್ತೇನೆ ಎಂದು…
ಆ. 1 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ; ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ ಮೈಸೂರು:…
ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಆಯ್ಕೆ ಉಡುಪಿ ಮೂಲದ ಸ್ಪೂರ್ತಿ…
ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ. ಹಣ ಬಿಡುಗಡೆ ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ…
ಬಿಡದಿ ಟೌನ್ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು : ಬಿಡದಿ ಟೌನ್ಶಿಪ್ ನಿರ್ಮಾಣಕ್ಕೆ ಯಾವುದೇ…
ಮುಂಬೈ-ಮಂಗಳೂರು ಎಕ್ಸ್ಪ್ರೆಸ್ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ: ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು ಮಂಗಳೂರು: ಪ್ರಯಾಣಿಕರನ್ನು ಚಾಕು ತೋರಿಸಿ ಬೆದರಿಸಿ ದರೋಡೆ…