Featured

ಸುರತ್ಕಲ್‌: ಡೆತ್‌ ನೋಟ್‌ ಬರೆದಿಟ್ಟು 26ರ ಯುವಕ ಆತ್ಮಹತ್ಯೆ – Vishwanews24

ಸುರತ್ಕಲ್‌: ಡೆತ್‌ ನೋಟ್‌ ಬರೆದಿಟ್ಟು 26ರ ಯುವಕ ಆತ್ಮಹತ್ಯೆ – Vishwanews24

ಮಂಗಳೂರು: ಯುವಕನೋರ್ವ ತನ್ನ ಕಚೇರಿಯಲ್ಲಿ ಡೆತ್‌ ನೋಟ್‌ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುರತ್ಕಲ್‌ ಸಮೀಪದ ಕುಳಾಯಿಯಲ್ಲಿ ಸೋಮವಾರ ನಡೆದಿದೆ.

ಕಿನ್ನಿಗೋಳಿ ಪಕ್ಷಿಕೆರೆ ನಿವಾಸಿ ದಿ. ದಿನೇಶ್ ಎಂಬವರ ಪುತ್ರ ‌ಸುಶಾಂತ್ (26) ಎಂದು ಗುರುತಿಸಲಾಗಿದೆ.

ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕುಳಾಯಿಯಲ್ಲಿರುವ ಸನ್‌ರೈಸ್ ಕಾರ್ಪೊರೇಷನ್ ಕಚೇರಿಯಲ್ಲಿ ಸುಶಾಂತ್ ಕೆಲಸ ಮಾಡುತ್ತಿದ್ದು, ಅಲ್ಲಿ ಶಾಲನ್ನು‌ ಕುತ್ತಿಗೆಗೆ ಬಿಗಿದು ಆತ್ಮಹತ್ಯೆ ‌ಮಾಡಿಕೊಂಡಿದ್ದಾರೆ. ಸುಶಾಂತ್ ಹೆತ್ತವರು 15 ವರ್ಷಗಳ ಹಿಂದೆ ಮೃತಪಟ್ಟಿದ್ದು, ಅವರು ಹಿರಿಯ ಸಹೋದರ ಅಶ್ವಿತ್ ಅವರನ್ನು ಅಗಲಿದ್ದಾರೆ.

ಹಣಕಾಸಿನ ಮುಗ್ಗಟ್ಟು ಎದುರಿಸುತ್ತಿದ್ದು, ಸಾಲದಿಂದ ಈ ಕೃತ್ಯ ಎಸಗುತ್ತಿರುವುದಾಗಿ ಸುಶಾಂತ್ ಬರೆದಿದ್ದೆನ್ನಲಾದ ಡೆತ್ ನೋಟ್ ನಲ್ಲಿ ಉಲ್ಲೇಖಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ತನಿಖೆ ಮುಂದುವರಿಸಿದ್ದಾರೆ.

Vishwa News 24

Recent Posts

ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಸವರಾಜ ಹೊರಟ್ಟಿ -vishwanews24

ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಸವರಾಜ ಹೊರಟ್ಟಿ ಬೆಂಗಳೂರು,  : ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ…

10 hours ago

ಕಾಪು: ಕಡಲ್ಕೊರೆತ ಪ್ರದೇಶಕ್ಕೆ ಸಚಿವ ಯು.ಟಿ. ಖಾದರ್ ಭೇಟಿ, ಪರಿಶೀಲನೆ -vishwanews24

ಕಾಪು: ಕಡಲ್ಕೊರೆತ ಪ್ರದೇಶಕ್ಕೆ ಸಚಿವ ಯು.ಟಿ. ಖಾದರ್ ಭೇಟಿ, ಪರಿಶೀಲನೆ ಕಾಪು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ…

10 hours ago

ಮುದರಂಗಡಿ : ಗ್ರಾಪಂ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜರನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು -vishwanews24

ಮುದರಂಗಡಿ : ಗ್ರಾಪಂ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜರನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು ಶಿರ್ವ: ಕಾಂಗ್ರೆಸ್ ಮುಖಂಡ, ಉದ್ಯಮಿ ಡೇವಿಡ್…

10 hours ago

ಕಾಪು ಪುರಸಭೆ ವ್ಯಾಪ್ತಿಯಲ್ಲಿ ನೂರಾರು ಬೀದಿನಾಯಿಗಳು-ಪ್ರತಿದಿನ ಹತ್ತಾರು ಪ್ರಕರಣಗಳು :vishwanews24

ಕಾಪು ಪುರಸಭೆ ವ್ಯಾಪ್ತಿಯಲ್ಲಿ ನೂರಾರು ಬೀದಿನಾಯಿಗಳು-ಪ್ರತಿದಿನ ಹತ್ತಾರು ಪ್ರಕರಣಗಳು ಕಾಪು: ಇಲ್ಲಿನ ಪುರಸಭಾ ವ್ಯಾಪ್ತಿಯಲ್ಲಿ ವಿಶೇಷವಾಗಿ ಕಾಪು ಪೇಟೆ ಹಾಗೂ…

13 hours ago

ಗ್ರಾಪಂ. ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ : ಸಚಿವ ಈಶ್ವರ್‌ ಖಂಡ್ರೆ ಸೂಚನೆ -vishwanews24

ಗ್ರಾಪಂ. ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ : ಸಚಿವ ಈಶ್ವರ್‌ ಖಂಡ್ರೆ ಸೂಚನೆ ಬೆಂಗಳೂರು: ಸೆ.14ರಂದು ರಾಜ್ಯಾದ್ಯಂತ ಆಚರಿಸಲಿರುವ…

1 day ago

ಮೂಡುಬಿದಿರೆ : ನಾಳೆ (ಆ. 7 ಹಾಗೂ 8 ರಂದು ) ದೇಶದ ಬೃಹತ್ ಉಚಿತ ಉದ್ಯೋಗ ಮೇಳ ಆಳ್ವಾಸ್ ಪ್ರಗತಿ-2026ಕ್ಕೆ  ಚಾಲನೆ -vishwanews24

ಮೂಡುಬಿದಿರೆ : ನಾಳೆ (ಆ. 7 ಹಾಗೂ 8 ರಂದು ) ದೇಶದ ಬೃಹತ್ ಉಚಿತ ಉದ್ಯೋಗ ಮೇಳ ಆಳ್ವಾಸ್…

1 day ago