ಸುರತ್ಕಲ್‌ ಬೀಚ್‌ : ನೀರಿನಲ್ಲಿ ಆಟವಾಡುತ್ತಿದ್ದಾಗ ಮುಳುಗಿ ಓರ್ವ ವಿದ್ಯಾರ್ಥಿನಿ ಮೃತ್ಯು, ಇಬ್ಬರ ರಕ್ಷಣೆ -Vishwanews24

ಸುರತ್ಕಲ್‌ : ಸುರತ್ಕಲ್‌ ಎನ್‌ಐಟಿಕೆ ಬಳೀ ಬೀಚ್‌ನಲ್ಲಿ ಆಟವಾಡಲು ತೆರಳಿದ್ದ 23 ವಿದ್ಯಾರ್ಥಿನಿಯರ ಪೈಕಿ ಒಬ್ಬಳೂ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದು ಇನ್ನಿಬ್ಬರನ್ನು ಸ್ಥಳಿಯರು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಮೃತಪಟ್ಟ ವಿದ್ಯಾರ್ಥಿನಿಯನ್ನು ಮಧ್ಯಪ್ರದೇಶದ ಸಾಗರ್‌ ನಿವಾಸಿ ವಾರಂಗಲ್‌ ಎನ್‌ಐಟಿಕೆ ವಿದ್ಯಾರ್ಥಿನಿ ನಿರ್ಮಲಾ ದಂಗವಾಲ್‌ ಎಂದು ಗುರುತಿಸಲಾಗಿದೆ.

ಎನ್‌ಐಟಿ ವಾರಂಗಲ್‌ನ ೨೩ ವಿದ್ಯಾರ್ಥಿಗಳು ಸುರತ್ಕಲ್‌ ಎನ್‌ಐಟಿಕೆಯಲ್ಲಿ ನಡೆದಿದ್ದ ಆಲ್‌ ಇಂಡಿಯಾ ಅಂತರ್‌ ಎನ್‌ಐಟಿ ಕ್ರೀಡಕೂಟದಲ್ಲಿ ಭಾಗವಹಿಸಿದ್ದು ಈ ಕ್ರೀಡಾಕೂಟ ಮುಗಿದ ಬಳಿಕ ದೈಹಿಕ ಶಿಕ್ಷಕ ರಾಜು ಒಡೆಲಾ ಅವರೊಂದಿಗೆ ಎನ್‌ಐಟಿಕೆ ಬೀಚ್‌ಗೆ ತೆರಳಿದ್ದರು.

ನೀರಿನಲ್ಲಿ ಆಟವಾಡುತ್ತಿದ್ದ ವಿದ್ಯಾರ್ಥಿನಿಯರ ಪೈಕಿ ನಿರ್ಮಲಾ, ಮೇಘನಾ ಹಾಗೂ ಕನೋಜ್‌ ಎಂಬವರು ಸಮುದ್ರದ ಅಲೆಗಳ ರಭಸಕ್ಕೆ ಸಿಲುಕಿ ಮುಳುಗುತ್ತಿದ್ದು ಇತರೆ ವಿದ್ಯಾರ್ಥಿಗಳು ಸಹಾಯಕ್ಕೆಂದು ಕೂಗಿಕೊಂಡಿದ್ದಾರೆ. ಸ್ಥಳೀಯ ರಕ್ಷಣಾ ಕಾರ್ಯಕರ್ತರು ಮೂವರು ವಿದ್ಯಾರ್ಥಿಗಳನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲು ಮಾಡಿದ್ದು ಆ ಪೈಕಿ ನಿರ್ಮಲಾ ದಂಗವಾಲ್‌ ಅವರು ಮೃತಪಟ್ಟಿರುವುದಾಗಿ ವೈದ್ಯರು ಖಚಿತ ಪಡಿಸಿದ್ದಾರೆ.

ಈ ಬಗ್ಗೆ ಕ್ರೀಡಾ ಕೂಟದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಒಬ್ಬರು ಪ್ರಾಧ್ಯಪಕರು ಈ ಬೀಚ್‌ ಹೆಸರುವಾಸಿಯಾಗಿದ್ದು ಅಲ್ಲಿ ವಿಹರಿಸಿ ಆಟವಾಡಿ. ಆದರೆ ಅತೀ ಎಚ್ಚರವಾಗಿರಿ. ಇಲ್ಲಿನ ಸಮುದ್ರ ಬಹಳ ಅಪಾಯಾಕಾರಿ ಎಂದು ಎಚ್ಚರಿಕೆ ನೀಡಿದ್ದರು.

ಈ ಬಗ್ಗೆ ಸುರತ್ಕಲ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

Vishwa News 24

Recent Posts

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ – vishwanews24

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…

12 hours ago

ಕಾರವಾರ – ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ – vishwanews24

ಕಾರವಾರ - ಮಡಗಾಂವ್  ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…

12 hours ago

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ: ರಾಜಣ್ಣ ಖಡಕ್ ಹೇಳಿಕೆ – vishwanews24

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…

13 hours ago

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ – vishwanews24

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ…

15 hours ago

ಉಡುಪಿ : ಯುವಕ ನಾಪತ್ತೆ – vishwanews24

ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…

15 hours ago

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ – vishwanews24

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…

15 hours ago