ಸುರತ್ಕಲ್ : ಸುರತ್ಕಲ್ ಎನ್ಐಟಿಕೆ ಬಳೀ ಬೀಚ್ನಲ್ಲಿ ಆಟವಾಡಲು ತೆರಳಿದ್ದ 23 ವಿದ್ಯಾರ್ಥಿನಿಯರ ಪೈಕಿ ಒಬ್ಬಳೂ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದು ಇನ್ನಿಬ್ಬರನ್ನು ಸ್ಥಳಿಯರು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಮೃತಪಟ್ಟ ವಿದ್ಯಾರ್ಥಿನಿಯನ್ನು ಮಧ್ಯಪ್ರದೇಶದ ಸಾಗರ್ ನಿವಾಸಿ ವಾರಂಗಲ್ ಎನ್ಐಟಿಕೆ ವಿದ್ಯಾರ್ಥಿನಿ ನಿರ್ಮಲಾ ದಂಗವಾಲ್ ಎಂದು ಗುರುತಿಸಲಾಗಿದೆ.
ಎನ್ಐಟಿ ವಾರಂಗಲ್ನ ೨೩ ವಿದ್ಯಾರ್ಥಿಗಳು ಸುರತ್ಕಲ್ ಎನ್ಐಟಿಕೆಯಲ್ಲಿ ನಡೆದಿದ್ದ ಆಲ್ ಇಂಡಿಯಾ ಅಂತರ್ ಎನ್ಐಟಿ ಕ್ರೀಡಕೂಟದಲ್ಲಿ ಭಾಗವಹಿಸಿದ್ದು ಈ ಕ್ರೀಡಾಕೂಟ ಮುಗಿದ ಬಳಿಕ ದೈಹಿಕ ಶಿಕ್ಷಕ ರಾಜು ಒಡೆಲಾ ಅವರೊಂದಿಗೆ ಎನ್ಐಟಿಕೆ ಬೀಚ್ಗೆ ತೆರಳಿದ್ದರು.
ನೀರಿನಲ್ಲಿ ಆಟವಾಡುತ್ತಿದ್ದ ವಿದ್ಯಾರ್ಥಿನಿಯರ ಪೈಕಿ ನಿರ್ಮಲಾ, ಮೇಘನಾ ಹಾಗೂ ಕನೋಜ್ ಎಂಬವರು ಸಮುದ್ರದ ಅಲೆಗಳ ರಭಸಕ್ಕೆ ಸಿಲುಕಿ ಮುಳುಗುತ್ತಿದ್ದು ಇತರೆ ವಿದ್ಯಾರ್ಥಿಗಳು ಸಹಾಯಕ್ಕೆಂದು ಕೂಗಿಕೊಂಡಿದ್ದಾರೆ. ಸ್ಥಳೀಯ ರಕ್ಷಣಾ ಕಾರ್ಯಕರ್ತರು ಮೂವರು ವಿದ್ಯಾರ್ಥಿಗಳನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲು ಮಾಡಿದ್ದು ಆ ಪೈಕಿ ನಿರ್ಮಲಾ ದಂಗವಾಲ್ ಅವರು ಮೃತಪಟ್ಟಿರುವುದಾಗಿ ವೈದ್ಯರು ಖಚಿತ ಪಡಿಸಿದ್ದಾರೆ.
ಈ ಬಗ್ಗೆ ಕ್ರೀಡಾ ಕೂಟದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಒಬ್ಬರು ಪ್ರಾಧ್ಯಪಕರು ಈ ಬೀಚ್ ಹೆಸರುವಾಸಿಯಾಗಿದ್ದು ಅಲ್ಲಿ ವಿಹರಿಸಿ ಆಟವಾಡಿ. ಆದರೆ ಅತೀ ಎಚ್ಚರವಾಗಿರಿ. ಇಲ್ಲಿನ ಸಮುದ್ರ ಬಹಳ ಅಪಾಯಾಕಾರಿ ಎಂದು ಎಚ್ಚರಿಕೆ ನೀಡಿದ್ದರು.
ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.
ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್
8088827292
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…