ಸುರತ್ಕಲ್: ಇಡ್ಯಾ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಷ್ಟಬಂಧ ಬ್ರಹ್ಮಕಲಶೋತ್ಸವ, ಅಷ್ಟಪವಿತ್ರ ನಾಗಮಂಡಲೋತ್ಸವ , ಧರ್ಮ ನೇಮ ಪ್ರಯುಕ್ತ ಫೆ.2ರಂದು ಸಂಜೆ ಬೃಹತ್ ಹೊರೆಕಾಣಿಕೆ ಮೆರವಣಿಗೆ -Vishwanews24

ಸುರತ್ಕಲ್: ಇಡ್ಯಾ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಷ್ಟಬಂಧ ಬ್ರಹ್ಮಕಲಶೋತ್ಸವ, ಅಷ್ಟಪವಿತ್ರ ನಾಗಮಂಡಲೋತ್ಸವ , ಧರ್ಮ ನೇಮ ಪ್ರಯುಕ್ತ ಫೆ.2ರಂದು ಸಂಜೆ ಬೃಹತ್ ಹೊರೆಕಾಣಿಕೆ ಮೆರವಣಿಗೆ ನಡೆಯಲಿದೆ.

ಇಡ್ಯಾ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಮಹಾಬಲ ಪೂಜಾರಿ ಕಡಂಬೋಡಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ನಿರ್ಧರಿಸಲಾಯಿತು.

ಆಸುಪಾಸಿನ ಭಕ್ತರಿಂದ ಕ್ಷೇತ್ರಕ್ಕೆ ಹೊರೆಕಾಣಿಕೆ ತರಲು ಉಪಸಮಿತಿ ರಚಿಸಲು ನಿರ್ಧರಿಸಲಾಯಿತು. ಹೊರೆಕಾಣಿಕೆ ಸಮಿತಿ ಪ್ರಧಾನ ಸಂಚಾಲಕ ಸುಧಾಕರ್ ಎಸ್. ಪೂಂಜಾ ಆಸುಪಾಸಿನ ಭಕ್ತರ ಸಹಕಾರ ಕೋರಿದರು.

ಕಾರ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಾಧ್ಯಕ್ಷ ಟಿ.ಎನ್. ರಮೇಶ್ , ಸಂತೋಷ್ ಕುಮಾರ್ ಶೆಟ್ಟಿ, ಕಾರ್ಯದರ್ಶಿ ಐ. ಉದಯ ಶಂಕರ್ ಭಟ್, ಸಂಚಾಲಕ ನಾಗರಾಜ ಕಡಂಬೋಡಿ, ಸಮಿತಿ ಸಂಚಾಲಕ ಅಣ್ಣಪ್ಪ ದೇವಾಡಿಗ, ಪ್ರಧಾನ ಕಾರ್ಯದರ್ಶಿ ಕೃಷ್ಣಕುಮಾರ್ ಇಡ್ಯಾ, ಗೌರವಾಧ್ಯಕ್ಷ ಡಾ. ಮಂಜಯ್ಯ ಶೆಟ್ಟಿ ಕಡಂಬೋಡಿ, ದೊಂಬಯ್ಯ ಪೂಜಾರಿ ಇಡ್ಯಾ, ಸಮಿತಿ ಕಾರ್ಯದರ್ಶಿ ಹರೀಶ್ ಬಂಗೇರ ಕಡಂಬೋಡಿ, ಹೊರೆಕಾಣಿಕೆ ಸಮಿತಿಯ ಕೈಲಾಸ್ ತಡಂಬೈಲ್, ಸುರೇಂದ್ರ ಆಚಾರ್ಯ, ಗಣೇಶ್ ಆಚಾರ್ಯ, ಗುಣಶೇಖರ್ ಶೆಟ್ಟಿ, ವಿಜಯ ಎಚ್ ಎಸ್., ಬೇಬಿ ಎನ್ ಶೆಟ್ಟಿ, ಸಂಜೀವ ಅಮೀನ್, ಈಶ್ವರ ಕಚೇರಿಸಾನ, ಸತೀಶ್ ಮುಂಚೂರು, ಜಗನ್ನಾಥ ಶೆಟ್ಟಿ ಬಾಳ, ಗಿರಿಯಪ್ಪ ಇಡ್ಯಾ, ಮಾಧವ ಶೆಟ್ಟಿ, ಲೀಲಾಧರ್ ಶೆಟ್ಟಿ ಕಟ್ಲ, ರಾಘವೇಂದ್ರ ಶೆಟ್ಟಿ, ಪುಷ್ಪರಾಜ್ ಶೆಟ್ಟಿ ಕುಡುಂಬೂರು, ದೇವಿದಾಸ್ ಶೆಟ್ಟಿ, ಯಶವಂತ್ ಶೆಟ್ಟಿ, ಕಿರಣ್ ಪ್ರಸಾದ್ ರೈ, ಬೇಬಿ ಶೆಟ್ಟಿ, ಚಿತ್ರಾಜೆ ಶೆಟ್ಟಿ , ಸುಜಾತ ಶೆಟ್ಟಿ ಹೊಸಬೆಟ್ಟು, ಅಶೋಕ ರೈ, ಜಯಂತಿ ಟಿ. ರೈ, ರಾಘವೇಂದ್ರ ಎಚ್. ಯು. , ಯಶ್‌ಪಾಲ್ ಶೆಟ್ಟಿ ತಡಂಬೈಲ್, ಜಯಂತ್ ಬಂಗೇರ, ಗಂಗಾಧರ್ ಬಂಗೇರ ಮೊದಲಾದವರು ಉಪಸ್ಥಿತರಿದ್ದರು.

Vishwa News 24

Recent Posts

ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ : ಇಂದಿನಿಂದ IRCTC ಹೊಸ ವೆಬ್‌ಸೈಟ್ ಆರಂಭ – vishwanews24

ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ ಇಂದಿನಿಂದ IRCTC ಹೊಸ ವೆಬ್‌ಸೈಟ್ ಆರಂಭ: ಇನ್ಮುಂದೆ ಕ್ಷಣಾರ್ಧದಲ್ಲಿ ತತ್ಕಾಲ್ ಟಿಕೆಟ್ ಬುಕಿಂಗ್…

8 hours ago

ಭಟ್ಕಳ: ಬೈಕಿಗೆ  ಲಾರಿ ಢಿಕ್ಕಿ ; ಸವಾರ ಮೃತ್ಯು – vishwanews24

ಭಟ್ಕಳ: ಬೈಕಿಗೆ  ಲಾರಿ ಢಿಕ್ಕಿ ; ಸವಾರ ಮೃತ್ಯು ಭಟ್ಕಳ: ಲಾರಿಯೊಂದು ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್…

9 hours ago

ರಾಮಮಂದಿರದ ಹುಂಡಿ ಕಳವು ಪ್ರಕರಣ: ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆಯಾಗಬೇಕು : ಸೊರಕೆ ಆಗ್ರಹ – vishwanews24

ರಾಮಮಂದಿರ ಪ್ರಕರಣವನ್ನು ಪ್ರಧಾನಿಯವರು ಮನ್ ಕಿ ಬಾತ್ ನಲ್ಲಿಯೂ ಉಲ್ಲೇಖಿಸುತ್ತಿಲ್ಲ : ವಿನಯ ಕುಮಾರ್ ಸೊರಕೆ ಮಂಗಳೂರು: ರಾಮಮಂದಿರದ ಹುಂಡಿ…

9 hours ago

ಉಡುಪಿ :  ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ – vishwanews24

ಉಡುಪಿ :  ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ ಉಡುಪಿ : ಗೋಮಾತೆ…

9 hours ago

ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ – vishwanews24

ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ ಬೆಂಗಳೂರು: ಬಸ್ ಪ್ರಯಾಣಿಕರ ಸೋಗಿನಲ್ಲಿ ಬಂದು ಅತ್ಯಂತ…

10 hours ago

ನವಿ ಮುಂಬೈ ವಿಮಾನ ನಿಲ್ದಾಣದ ಹೊಸ ಅಧ್ಯಾಯ :  ಮೊದಲ ಅಂತಾರಾಷ್ಟ್ರೀಯ ಸೇವೆಗೆ ಚಾಲನೆ – vishwanews24

ನವಿ ಮುಂಬೈ ವಿಮಾನ ನಿಲ್ದಾಣದ ಹೊಸ ಅಧ್ಯಾಯ :  ಮೊದಲ ಅಂತಾರಾಷ್ಟ್ರೀಯ ಸೇವೆಗೆ ಚಾಲನೆ ಮುಂಬೈ: ನವಿ ಮುಂಬೈ ಅಂತರರಾಷ್ಟ್ರೀಯ…

10 hours ago