ಸುರತ್ಕಲ್: ಇಡ್ಯಾ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಷ್ಟಬಂಧ ಬ್ರಹ್ಮಕಲಶೋತ್ಸವ, ಅಷ್ಟಪವಿತ್ರ ನಾಗಮಂಡಲೋತ್ಸವ , ಧರ್ಮ ನೇಮ ಪ್ರಯುಕ್ತ ಫೆ.2ರಂದು ಸಂಜೆ ಬೃಹತ್ ಹೊರೆಕಾಣಿಕೆ ಮೆರವಣಿಗೆ -Vishwanews24

ಸುರತ್ಕಲ್: ಇಡ್ಯಾ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಷ್ಟಬಂಧ ಬ್ರಹ್ಮಕಲಶೋತ್ಸವ, ಅಷ್ಟಪವಿತ್ರ ನಾಗಮಂಡಲೋತ್ಸವ , ಧರ್ಮ ನೇಮ ಪ್ರಯುಕ್ತ ಫೆ.2ರಂದು ಸಂಜೆ ಬೃಹತ್ ಹೊರೆಕಾಣಿಕೆ ಮೆರವಣಿಗೆ ನಡೆಯಲಿದೆ.

ಇಡ್ಯಾ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಮಹಾಬಲ ಪೂಜಾರಿ ಕಡಂಬೋಡಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ನಿರ್ಧರಿಸಲಾಯಿತು.

ಆಸುಪಾಸಿನ ಭಕ್ತರಿಂದ ಕ್ಷೇತ್ರಕ್ಕೆ ಹೊರೆಕಾಣಿಕೆ ತರಲು ಉಪಸಮಿತಿ ರಚಿಸಲು ನಿರ್ಧರಿಸಲಾಯಿತು. ಹೊರೆಕಾಣಿಕೆ ಸಮಿತಿ ಪ್ರಧಾನ ಸಂಚಾಲಕ ಸುಧಾಕರ್ ಎಸ್. ಪೂಂಜಾ ಆಸುಪಾಸಿನ ಭಕ್ತರ ಸಹಕಾರ ಕೋರಿದರು.

ಕಾರ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಾಧ್ಯಕ್ಷ ಟಿ.ಎನ್. ರಮೇಶ್ , ಸಂತೋಷ್ ಕುಮಾರ್ ಶೆಟ್ಟಿ, ಕಾರ್ಯದರ್ಶಿ ಐ. ಉದಯ ಶಂಕರ್ ಭಟ್, ಸಂಚಾಲಕ ನಾಗರಾಜ ಕಡಂಬೋಡಿ, ಸಮಿತಿ ಸಂಚಾಲಕ ಅಣ್ಣಪ್ಪ ದೇವಾಡಿಗ, ಪ್ರಧಾನ ಕಾರ್ಯದರ್ಶಿ ಕೃಷ್ಣಕುಮಾರ್ ಇಡ್ಯಾ, ಗೌರವಾಧ್ಯಕ್ಷ ಡಾ. ಮಂಜಯ್ಯ ಶೆಟ್ಟಿ ಕಡಂಬೋಡಿ, ದೊಂಬಯ್ಯ ಪೂಜಾರಿ ಇಡ್ಯಾ, ಸಮಿತಿ ಕಾರ್ಯದರ್ಶಿ ಹರೀಶ್ ಬಂಗೇರ ಕಡಂಬೋಡಿ, ಹೊರೆಕಾಣಿಕೆ ಸಮಿತಿಯ ಕೈಲಾಸ್ ತಡಂಬೈಲ್, ಸುರೇಂದ್ರ ಆಚಾರ್ಯ, ಗಣೇಶ್ ಆಚಾರ್ಯ, ಗುಣಶೇಖರ್ ಶೆಟ್ಟಿ, ವಿಜಯ ಎಚ್ ಎಸ್., ಬೇಬಿ ಎನ್ ಶೆಟ್ಟಿ, ಸಂಜೀವ ಅಮೀನ್, ಈಶ್ವರ ಕಚೇರಿಸಾನ, ಸತೀಶ್ ಮುಂಚೂರು, ಜಗನ್ನಾಥ ಶೆಟ್ಟಿ ಬಾಳ, ಗಿರಿಯಪ್ಪ ಇಡ್ಯಾ, ಮಾಧವ ಶೆಟ್ಟಿ, ಲೀಲಾಧರ್ ಶೆಟ್ಟಿ ಕಟ್ಲ, ರಾಘವೇಂದ್ರ ಶೆಟ್ಟಿ, ಪುಷ್ಪರಾಜ್ ಶೆಟ್ಟಿ ಕುಡುಂಬೂರು, ದೇವಿದಾಸ್ ಶೆಟ್ಟಿ, ಯಶವಂತ್ ಶೆಟ್ಟಿ, ಕಿರಣ್ ಪ್ರಸಾದ್ ರೈ, ಬೇಬಿ ಶೆಟ್ಟಿ, ಚಿತ್ರಾಜೆ ಶೆಟ್ಟಿ , ಸುಜಾತ ಶೆಟ್ಟಿ ಹೊಸಬೆಟ್ಟು, ಅಶೋಕ ರೈ, ಜಯಂತಿ ಟಿ. ರೈ, ರಾಘವೇಂದ್ರ ಎಚ್. ಯು. , ಯಶ್‌ಪಾಲ್ ಶೆಟ್ಟಿ ತಡಂಬೈಲ್, ಜಯಂತ್ ಬಂಗೇರ, ಗಂಗಾಧರ್ ಬಂಗೇರ ಮೊದಲಾದವರು ಉಪಸ್ಥಿತರಿದ್ದರು.

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

12 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

12 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

1 day ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

1 day ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

1 day ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

1 day ago