Featured

ಸುರತ್ಕಲ್:  ಎಂಆರ್ ಪಿಎಲ್ ನ H2S ಗ್ಯಾಸ್ ಉತ್ಪಾದನಾ ಘಟಕದಲ್ಲಿ ಗ್ಯಾಸ್ ಸೋರಿಕೆ; ಇಬ್ಬರು ಮೃತ್ಯು, ಓರ್ವ ಗಂಭೀರ – vishwanews24

ಸುರತ್ಕಲ್:  ಎಂಆರ್ ಪಿಎಲ್ ನ H2S ಗ್ಯಾಸ್ ಉತ್ಪಾದನಾ ಘಟಕದಲ್ಲಿ ಗ್ಯಾಸ್ ಸೋರಿಕೆ; ಇಬ್ಬರು ಮೃತ್ಯು, ಓರ್ವ ಗಂಭೀರ

ಸುರತ್ಕಲ್: ಇಲ್ಲಿನ ಎಚ್ 2ಎಸ್ ಗ್ಯಾಸ್ ಉತ್ಪಾದನಾ ಘಟಕದಲ್ಲಿ ಗ್ಯಾಸ್ ಸೋರಿಕೆಯಾಗಿ ಇಬ್ಬರು ಮೃತಪಟ್ಟು ಓರ್ವ ಗಂಭೀರ ಗಾಯಗೊಂಡಿರುವ ಘಟನೆ ಸುರತ್ಕಲ್ ನ ಎಂಆರ್ ಪಿಎಲ್ ನಲ್ಲಿ ಶನಿವಾರ ಬೆಳಗ್ಗೆ ವರದಿಯಾಗಿದೆ.

ಎಂಆರ್ ಪಿಎಲ್ ನ OM‌‌‌‌&S ಘಟಕದ ಶೇಖರಣಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.

ಘಟನೆಯಲ್ಲಿ ಕೇರಳ ಮೂಲದ ಓರ್ವ ಮತ್ತು ಉತ್ತರ ಪ್ರದೇಶ ಮೂಲದ ಓರ್ವ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮತ್ತೋರ್ವ ಉತ್ತರ ಪ್ರದೇಶ ಮೂಲದ ಕಾರ್ಮಿಕ ಗಂಭೀರವಾಗಿದ್ದು, ಅವರನ್ನು ನಗರದ ಎಜೆ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಈ ಮೂರೂ ಕಾರ್ಮಿಕರು ಎಂಆರ್ ಪಿಎಲ್ OM‌‌‌‌&S ಘಟಕದ ಶೇಖರಣಾ ಪ್ರದೇಶದ ನಿರ್ವಹಣೆ ಕಾರ್ಮಿಕಾರಗಿದ್ದರು ಎನ್ನಲಾಗಿದೆ.

Vishwa News 24

Recent Posts

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! vishwanews24

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್‌ಐವಿ ಸೋಂಕಿನ…

2 hours ago

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ – vishwanews24

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

2 hours ago

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ : ಯಶ್ಪಾಲ್ ಸುವರ್ಣ – vishwanews24

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…

3 hours ago

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್‌ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…

3 hours ago

ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ – vishwanews24

 ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್‌ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ಕಾಪು: ಎರಡು ಎಕ್ಸ್‌ಪ್ರೆಸ್ ಬಸ್ಸುಗಳು ಪ್ರಯಾಣಿಕರು…

3 hours ago

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

2 days ago