ಸುರತ್ಕಲ್: ಕಡಲಿನಲ್ಲಿ ಎಂಜಿನ್ ವೈಫಲ್ಯಕ್ಕೀಡಾಗಿ ಅಪಾಯಕ್ಕೆ ಸಿಲುಕಿದ್ದ ಕಾರವಾರ ಮೂಲದ ವ್ಯಕ್ತಿಗೆ ಸೇರಿದ್ದ ಮೀನುಗಾರಿಕೆ ದೋಣಿಯನ್ನು ಪಣಂಬೂರು ಕೇಂದ್ರೀಯ ಕೋಸ್ಟ್ ಗಾರ್ಡ್ ಕಣ್ಗಾವಲಿನಲ್ಲಿರುವ ಸಾವಿತ್ರಿಬಾಯಿ ಪುಲೆ ನೌಕೆ ಮಂಗಳವಾರ ಪತ್ತೆ ಹಚ್ಚಿ ಮೀನುಗಾರರ ಸಹಿತ ದೋಣಿಯನ್ನು ರಕ್ಷಿಸಿದೆ.
ಏಪ್ರಿಲ್ 14ರಂದು ತೆರಳಿದ್ದ ಆಳ ಸಮುದ್ರ ಮೀನುಗಾರಿಕೆಗೆ ದೋಣಿ ಎಂಜಿನ್ ವೈಫಲ್ಯದಿಂದ ಸಮುದ್ರದಲ್ಲಿ ಸಿಲುಕಿಕೊಂಡಿತ್ತು. ದೋಣಿಯ ಸಿಬ್ಬಂದಿ ಕರೆ ಮಾಡಿ ನೆರವನ್ನು ಕೋರಿದ ಹಿನ್ನೆಲೆಯಲ್ಲಿ ಕಾರವಾರ ಜಿಲ್ಲಾ ಮೀನುಗಾರಿಕೆ ಇಲಾಖೆಯು ನೆರವಿಗೆ ಧಾವಿಸುವಂತೆ ಕೋಸ್ಟ್ ಗಾರ್ಡ್ ಗೆ ಸೂಚಿಸಿತ್ತು. ಕಾರ್ಯಾಚರಣೆಗಿಳಿದ ಕೋಸ್ಟ್ ಗಾರ್ಡ್ ಸಿಬ್ಬಂದಿ ದೋಣಿಯನ್ನು ತಾಂತ್ರಿಕ ಸಹಾಯವನ್ನು ಒದಗಿಸಿ ಹಡಗನ್ನು ಸುರಕ್ಷಿತವಾಗಿ ಕಾರವಾರ ಬಂದರಿಗೆ ಎಳೆದು ತಂದು ಮಾಲಕರಿಗೆ ಹಸ್ತಾಂತರಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…