ಸುರತ್ಕಲ್: ಚಿತ್ತಾಪುರ್ ಶಾಸಕ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಪ್ರಿಯಾಂಕ್ ಖರ್ಗೆ ಅವರು ಇತ್ತೀಚಿಗೆ ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿರುವ ಪೊಲೀಸ್ ಕಾನ್ ಸ್ಟೇಬಲ್ ಹನುಮಂತ ಅವರ ಕುಟುಂಬಕ್ಕೆ ಮಾಜಿ ಶಾಸಕ ಬಿ.ಎ. ಮೊಯಿದೀನ್ ಬಾವಾ ಅವರು ವೈಯಕ್ತಿಕ ನೆಲೆಯಲ್ಲಿ ಕೊಡಮಾಡಿದ 1 ಲಕ್ಷ ರೂ. ಮೊತ್ತದ ಚೆಕ್ ಅನ್ನು ಹಸ್ತಾಂತರಿಸಿದರು.
ಪಣಂಬೂರು ಪೊಲೀಸ್ ಕ್ವಾಟ್ರಸ್ ನಲ್ಲಿ ವಾಸವಿದ್ದ ಬಾಗಲಕೋಟ ಮೂಲದ ಹನುಮಂತ ಅವರು ಕಾವೂರು ಠಾಣೆಯಲ್ಲಿ ಕರ್ತವ್ಯ ನಿರತರಾಗಿದ್ದ ವೇಳೆ ಮೃತರಾಗಿದ್ದರು.
ಮಾಜಿ ಶಾಸಕ ಮೊಯಿದೀನ್ ಬಾವಾ, ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಉಮೇಶ್ ದಂಡೆಕೇರಿ, ಗುರುಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಂದ್ರ ಕಾಂಬಳಿ, ಮಾಜಿ ಉಪಮೇಯರ್ ಬಶೀರ್ ಬೈಕಂಪಾಡಿ, ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಸಂಘಟನಾ ಕಾರ್ಯದರ್ಶಿ ಹ್ಯಾರಿಸ್ ಬೈಕಂಪಾಡಿ, ಷರೀಫ್ ಚೊಕ್ಕಬೆಟ್ಟು, ಜಲೀಲ್ ಬದ್ರಿಯ, ಎಸ್ ಸಿ ಎಸ್ ಟಿ ಮೋರ್ಚಾ ಅಧ್ಯಕ್ಷ ಮಲ್ಲಿಕಾರ್ಜುನ ಕೋಡಿಕಲ್, ಅಬೂಬಕರ್ ಪ್ಯಾರಡೈಸ್, ಪ್ರಹ್ಲಾದ್ ಮತ್ತಿತರರು ಉಪಸ್ಥಿತರಿದ್ದರು.
ಉಡುಪಿ ರಜತಮಹೋತ್ಸವ : ಮಲ್ಪೆ ಕಡಲ ಕಿನಾರೆಯಲ್ಲಿ ಸಮಾರಂಭ – Vishwanews24
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…