ಸುರತ್ಕಲ್: ಚಿತ್ತಾಪುರ್ ಶಾಸಕ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಪ್ರಿಯಾಂಕ್ ಖರ್ಗೆ ಅವರು ಇತ್ತೀಚಿಗೆ ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿರುವ ಪೊಲೀಸ್ ಕಾನ್ ಸ್ಟೇಬಲ್ ಹನುಮಂತ ಅವರ ಕುಟುಂಬಕ್ಕೆ ಮಾಜಿ ಶಾಸಕ ಬಿ.ಎ. ಮೊಯಿದೀನ್ ಬಾವಾ ಅವರು ವೈಯಕ್ತಿಕ ನೆಲೆಯಲ್ಲಿ ಕೊಡಮಾಡಿದ 1 ಲಕ್ಷ ರೂ. ಮೊತ್ತದ ಚೆಕ್ ಅನ್ನು ಹಸ್ತಾಂತರಿಸಿದರು.
ಪಣಂಬೂರು ಪೊಲೀಸ್ ಕ್ವಾಟ್ರಸ್ ನಲ್ಲಿ ವಾಸವಿದ್ದ ಬಾಗಲಕೋಟ ಮೂಲದ ಹನುಮಂತ ಅವರು ಕಾವೂರು ಠಾಣೆಯಲ್ಲಿ ಕರ್ತವ್ಯ ನಿರತರಾಗಿದ್ದ ವೇಳೆ ಮೃತರಾಗಿದ್ದರು.
ಮಾಜಿ ಶಾಸಕ ಮೊಯಿದೀನ್ ಬಾವಾ, ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಉಮೇಶ್ ದಂಡೆಕೇರಿ, ಗುರುಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಂದ್ರ ಕಾಂಬಳಿ, ಮಾಜಿ ಉಪಮೇಯರ್ ಬಶೀರ್ ಬೈಕಂಪಾಡಿ, ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಸಂಘಟನಾ ಕಾರ್ಯದರ್ಶಿ ಹ್ಯಾರಿಸ್ ಬೈಕಂಪಾಡಿ, ಷರೀಫ್ ಚೊಕ್ಕಬೆಟ್ಟು, ಜಲೀಲ್ ಬದ್ರಿಯ, ಎಸ್ ಸಿ ಎಸ್ ಟಿ ಮೋರ್ಚಾ ಅಧ್ಯಕ್ಷ ಮಲ್ಲಿಕಾರ್ಜುನ ಕೋಡಿಕಲ್, ಅಬೂಬಕರ್ ಪ್ಯಾರಡೈಸ್, ಪ್ರಹ್ಲಾದ್ ಮತ್ತಿತರರು ಉಪಸ್ಥಿತರಿದ್ದರು.
ಉಡುಪಿ ರಜತಮಹೋತ್ಸವ : ಮಲ್ಪೆ ಕಡಲ ಕಿನಾರೆಯಲ್ಲಿ ಸಮಾರಂಭ – Vishwanews24
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…