Featured

ಸುರತ್ಕಲ್ : ಕೊರೊನಾ ಭಯ ; ದಂಪತಿ ಆತ್ಮಹತ್ಯೆಗೆ ಶರಣು -Vishwanews24

ಸುರತ್ಕಲ್ : ಕೊರೊನಾ ಭಯ ; ದಂಪತಿ ಆತ್ಮಹತ್ಯೆಗೆ ಶರಣು -Vishwanews24

ಸುರತ್ಕಲ್: ಕೊರೊನಾ ಸೋಂಕು ತಗುಲಿದೆ ಎಂಬ ಆತಂಕದಲ್ಲಿ ದಂಪತಿಗಳಿಬ್ಬರು ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಅವರಿಗೆ ವಾಟ್ಸಪ್ ಧ್ವನಿ ಮುದ್ರಣ ಕಳುಹಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಸುರತ್ಕಲ್ ಕುಳಾಯಿ ಚಿತ್ರಾಪುರ ಎಂಬಲ್ಲಿ ನಡೆದಿದೆ.

ಪಡುಬಿದ್ರಿ ನಿವಾಸಿ ಉದ್ಯಮಿ ರಮೇಶ್ ಸುವರ್ಣ ಮತ್ತು ಗುಣವತಿ ಸುವರ್ಣ ಆತ್ಮಹತ್ಯೆ ಮಾಡಿಕೊಂಡ ದಂಪತಿ. ಆತ್ಮಹತ್ಯೆಗೂ ಮೊದಲು ಪತಿ ರಮೇಶ್ ಸುವರ್ಣ ಅವರು ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಅವರಿಗೆ ವಾಟ್ಸಾಪ್ ಧ್ವನಿ ಮುದ್ರಣ ಕಳುಹಿಸಿದ್ದರು. ಶಶಿಕುಮಾರ್ ಅವರು ಕೂಡಲೇ ಕಾರ್ಯ ಪೃವೃತ್ತರಾಗಿ ಸ್ಥಳಕ್ಕೆ ಪೊಲೀಸ್ ಪಡೆಯನ್ನು ಕಳುಹಿಸಿದರು. ಆದರೆ ಅದಾಗಲೇ ದಂಪತಿ ನೇಣಿಗೆ ಶರಣಾಗಿದ್ದರು ಎಂದು ತಿಳಿದುಬಂದಿದೆ.

‘ನನ್ನ ಆರೋಗ್ಯದಲ್ಲಿ ಆಗುತ್ತಿರುವ ಬದಲಾವಣೆಗಳನ್ನು ನೋಡಿದಾಗ ಭಯ ಆಗುತ್ತಿದೆ. ನನ್ನ ಗಂಡನಿಗೂ ಮೂರು ದಿನದಿಂದ ಕೋವಿಡ್ ಲಕ್ಷಣಗಳು ಕಾಣಿಸಿದ್ದು, ನಮಗೆ ಜೀವನವೇ ಬೇಡ ಎಂಬ ಮನಸ್ಥಿತಿಗೆ ಬಂದಿದ್ದೇವೆ. ನಾನು ಮತ್ತು ಗಂಡ ನಿರ್ಧರಿಸಿದ ಪ್ರಕಾರ ಹಿಂದೂ ಸಂಘಟನೆಯ ಶರಣ್ ಪಂಪ್ ವೆಲ್ ಮತ್ತು ಸತ್ಯಜಿತ್ ಸುರತ್ಕಲ್ ಅವರು ನಮ್ಮ ಅಂತ್ಯಕ್ರಿಯೆಯನ್ನು ನಡೆಸಬೇಕು. ಅದಕ್ಕಾಗಿ ಒಂದು ಲಕ್ಷ ರೂ. ಇಟ್ಟಿದ್ದೇವೆ’ ಎಂದು ಪತ್ನಿ ಗುಣವತಿ ಸುವರ್ಣ ಡೆತ್ ನೋಟ್ ಬರೆದಿದ್ದಾರೆ.

Vishwa News 24

Recent Posts

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

14 minutes ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

28 minutes ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

32 minutes ago

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು  – vishwanews24

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …

1 hour ago

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ – vishwanews24

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ ಮಂಗಳೂರು: ತಡೆಗೋಡೆ…

2 hours ago

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ರಿಯಾಕ್ಷನ್ – vishwanews24

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…

2 hours ago