ಸುರತ್ಕಲ್: ಕೋವಿಡ್ 19 ಗೆ ಬಲಿಯಾಗಿರುವ ಜನರು ಅಪೆಕ್ಸ್ ಮತ್ತು ಡಿಸಿಸಿ ಬ್ಯಾಂಕ್ ಗಳಲ್ಲಿ ಮಾಡಿರುವ ಸಾಲವನ್ನು ಮನ್ನಾ ಮಾಡಲು ಸರಕಾರ ಮುಂದಾಗಿದೆ.ಇದಕ್ಕೆ ಒಟ್ಟು 81 ಕೋಟಿ ರೂ.ಗಳ ಅವಶ್ಯಕತೆಯಿದೆ. ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ತೀರ್ಮಾನ ಮಾಡಲಾಗುವುದು ಎಂದು ಸಹಕಾರ ಸಚಿವ ಎಸ್.ಟಿ ಸೋಮಶೇಖರ್ ಹೇಳಿದ್ದಾರೆ.
ಬೈಕಂಪಾಡಿಯಲ್ಲಿ ಹಣ್ಣು ತರಕಾರಿ ಮಾರಾಟ ದ ಸ್ಮಾರ್ಟ್ ಕಟ್ಟಡ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು.
ಡಿಸಿಸಿ ಬ್ಯಾಂಕ್ಗಳ ಲಾಭ ನಷ್ಟ ಲೆಕ್ಕಾಚಾರವನ್ನು ಈ ವಿಚಾರದಲ್ಲಿ ಪರಿಗಣನೆಗೆ ತೆಗೆದುಕೊಳ್ಳ ಬೇಕಾಗುತ್ತದೆ ಎಂದರು.
ಕೇಂದ್ರ ಸರಕಾರ ಸಹಕಾರ ಸಚಿವಾಲಯ ಆರಂಭಿಸಿದ್ದು 1 ಲಕ್ಷ ಕೋಟಿ ಬಜೆಟ್ ನೀಡಿದೆ.ಇದರಿಂದ ಎಪಿಎಂಸಿಗಳ ಬಲವರ್ಧನೆ ಸಾಧ್ಯವಾಗಲಿದೆ ಎಂದು ಸಮರ್ಥಿಸಿಕೊಂಡರು.
ಮಂಗಳೂರು ಎಪಿಎಂಸಿಯನ್ನು ಮಾದರಿಯಾಗಿ ಮಾಡಲು ಎಲ್ಲಾ ಕಾರ್ಯಯೋಜನೆ ರೂಪಿಸಲಾಗುವುದು ಎಂದು ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ,ಉಮಾನಾಥ ಕೋಟ್ಯಾನ್,ವೇದವ್ಯಾಸ ಕಾಮತ್ಡಾ.ಭರತ್ ಶೆಟ್ಟಿ ವೈ,ಮೇಯರ್ ಪ್ರೇಮಾನಂದ ಶೆಟ್ಟಿ ಎಪಿಎಂಸಿ ಅಧ್ಯಕ್ಷ ಕೃಷ್ಣರಾಜ ಹೆಗ್ಡೆ ಉಪಾಧ್ಯಕ್ಷೆ ರಜನೀ ದುಗ್ಗಣ್ಣ,ಸಮಿತಿ ಸದಸ್ಯರು ಉಪಸ್ಥಿತರಿದ್ದರು.
ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…
ಚಾ.ನಗರ: ಗ್ರೈಂಡರ್ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…
ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…