ಸುರತ್ಕಲ್ : ರಾಶಿ ಹಾಕಲಾದ ನಿರುಪಯುಕ್ತ ಕೆಮಿಕಲ್ ಗೆ ಬೆಂಕಿ ಹಿಡಿದ ಘಟನೆ ಗುರುವಾರ ಕಟ್ಲ ಕ್ರಾಸ್ ಬಳಿಕ ಗುಜರಿ ಗೋದಾಮಿನಲ್ಲಿ ಸಂಭವಿಸಿದೆ.
ಖಾಸಗೀ ಜಾಗದಲ್ಲಿ ಬಡಾವಣೆಯ ನಡುವೆ ಅಳಿದುಳಿದ ಕೆಮಿಕಲ್ ಡ್ರಮ್ ಹಾಗೂ ಮತ್ತಿತರ ಗುಜರಿ ಸಾಮಾನು ತಂದು ಇಲ್ಲಿ ಒಡೆಯುವ ಕೆಲಸ ಮಾಡಲಾಗುತ್ತಿದೆ. ಬಡಾವಣೆಯ ಮಂದಿ ಆಕ್ಷೇಪ ವ್ಯಕ್ತ ಪಡಿಸಿದ್ದಾರೆ. ಪಾಲಿಕೆಗೆ ದೂರು ನೀಡಿದ್ದರೂ ಪ್ರಯೋಜನವಾಗಿಲ್ಲ.ಕೆಮಿಕಲ್ ಹುಡಿಗಳು ಹಾರಿ ಬಂದು ಮನೆಯೊಳಗೆ ಮಲಿನವಾಗುತ್ತಿದೆ. ಯಾರ್ಡ್ ನಲ್ಲಿ ನೀರು ನಿಂತು ಸೊಳ್ಳೆ ಕಾಟ ಹೆಚ್ಚಾಗಿದೆ.
ಇಂದು ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ ಈ ವೇಳೆ ಸುತ್ತ ಮುತ್ತ ಇದ್ದ ಅಪಾರ್ಟ್ ಮೆಂಟ್ ಹಾಗೂ ಮನೆ ಮಂದಿ ಹೊರ ಬಂದು ಬೆಂಕಿ ಆರಿಸುವಲ್ಲಿ ಶ್ರಮಿಸಿದರು.
ಕರಾವಳಿಯ ಮೂರು ದೇವಾಲಯಗಳ ಸ್ಪೋಟಕ್ಕೆ ಉಗ್ರರ ಸ್ಕೆಚ್..ಮಂಗಳೂರಿನಲ್ಲಿ ಹೈ ಅಲರ್ಟ್ ; ತೀವ್ರ ತಪಾಸಣೆ – Vishwanews24
ಇದೀಗ ಆಕಸ್ಮಿಕವಾಗಿ ಅಗ್ನಿ ಅನಾಹುತ ಸಂಭವಿಸಿದ್ದು ಅಪಾರ್ಟ್ಮೆಂಟ್ ಒಳಗೆ ತುಂಬಾ ಹೊಗೆ ತುಂಬಿ ಮನೆಯಿಂದ ಹೊರಬರಬೇಕಾಯಿತು.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…