ಸುರತ್ಕಲ್ : ರಾಶಿ ಹಾಕಲಾದ ನಿರುಪಯುಕ್ತ ಕೆಮಿಕಲ್ ಗೆ ಬೆಂಕಿ ಹಿಡಿದ ಘಟನೆ ಗುರುವಾರ ಕಟ್ಲ ಕ್ರಾಸ್ ಬಳಿಕ ಗುಜರಿ ಗೋದಾಮಿನಲ್ಲಿ ಸಂಭವಿಸಿದೆ.
ಖಾಸಗೀ ಜಾಗದಲ್ಲಿ ಬಡಾವಣೆಯ ನಡುವೆ ಅಳಿದುಳಿದ ಕೆಮಿಕಲ್ ಡ್ರಮ್ ಹಾಗೂ ಮತ್ತಿತರ ಗುಜರಿ ಸಾಮಾನು ತಂದು ಇಲ್ಲಿ ಒಡೆಯುವ ಕೆಲಸ ಮಾಡಲಾಗುತ್ತಿದೆ. ಬಡಾವಣೆಯ ಮಂದಿ ಆಕ್ಷೇಪ ವ್ಯಕ್ತ ಪಡಿಸಿದ್ದಾರೆ. ಪಾಲಿಕೆಗೆ ದೂರು ನೀಡಿದ್ದರೂ ಪ್ರಯೋಜನವಾಗಿಲ್ಲ.ಕೆಮಿಕಲ್ ಹುಡಿಗಳು ಹಾರಿ ಬಂದು ಮನೆಯೊಳಗೆ ಮಲಿನವಾಗುತ್ತಿದೆ. ಯಾರ್ಡ್ ನಲ್ಲಿ ನೀರು ನಿಂತು ಸೊಳ್ಳೆ ಕಾಟ ಹೆಚ್ಚಾಗಿದೆ.
ಇಂದು ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ ಈ ವೇಳೆ ಸುತ್ತ ಮುತ್ತ ಇದ್ದ ಅಪಾರ್ಟ್ ಮೆಂಟ್ ಹಾಗೂ ಮನೆ ಮಂದಿ ಹೊರ ಬಂದು ಬೆಂಕಿ ಆರಿಸುವಲ್ಲಿ ಶ್ರಮಿಸಿದರು.
ಕರಾವಳಿಯ ಮೂರು ದೇವಾಲಯಗಳ ಸ್ಪೋಟಕ್ಕೆ ಉಗ್ರರ ಸ್ಕೆಚ್..ಮಂಗಳೂರಿನಲ್ಲಿ ಹೈ ಅಲರ್ಟ್ ; ತೀವ್ರ ತಪಾಸಣೆ – Vishwanews24
ಇದೀಗ ಆಕಸ್ಮಿಕವಾಗಿ ಅಗ್ನಿ ಅನಾಹುತ ಸಂಭವಿಸಿದ್ದು ಅಪಾರ್ಟ್ಮೆಂಟ್ ಒಳಗೆ ತುಂಬಾ ಹೊಗೆ ತುಂಬಿ ಮನೆಯಿಂದ ಹೊರಬರಬೇಕಾಯಿತು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…