ಸುರತ್ಕಲ್ : ರಾಶಿ ಹಾಕಲಾದ ನಿರುಪಯುಕ್ತ ಕೆಮಿಕಲ್ ಗೆ ಬೆಂಕಿ ಹಿಡಿದ ಘಟನೆ ಗುರುವಾರ ಕಟ್ಲ ಕ್ರಾಸ್ ಬಳಿಕ ಗುಜರಿ ಗೋದಾಮಿನಲ್ಲಿ ಸಂಭವಿಸಿದೆ.
ಖಾಸಗೀ ಜಾಗದಲ್ಲಿ ಬಡಾವಣೆಯ ನಡುವೆ ಅಳಿದುಳಿದ ಕೆಮಿಕಲ್ ಡ್ರಮ್ ಹಾಗೂ ಮತ್ತಿತರ ಗುಜರಿ ಸಾಮಾನು ತಂದು ಇಲ್ಲಿ ಒಡೆಯುವ ಕೆಲಸ ಮಾಡಲಾಗುತ್ತಿದೆ. ಬಡಾವಣೆಯ ಮಂದಿ ಆಕ್ಷೇಪ ವ್ಯಕ್ತ ಪಡಿಸಿದ್ದಾರೆ. ಪಾಲಿಕೆಗೆ ದೂರು ನೀಡಿದ್ದರೂ ಪ್ರಯೋಜನವಾಗಿಲ್ಲ.ಕೆಮಿಕಲ್ ಹುಡಿಗಳು ಹಾರಿ ಬಂದು ಮನೆಯೊಳಗೆ ಮಲಿನವಾಗುತ್ತಿದೆ. ಯಾರ್ಡ್ ನಲ್ಲಿ ನೀರು ನಿಂತು ಸೊಳ್ಳೆ ಕಾಟ ಹೆಚ್ಚಾಗಿದೆ.
ಇಂದು ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ ಈ ವೇಳೆ ಸುತ್ತ ಮುತ್ತ ಇದ್ದ ಅಪಾರ್ಟ್ ಮೆಂಟ್ ಹಾಗೂ ಮನೆ ಮಂದಿ ಹೊರ ಬಂದು ಬೆಂಕಿ ಆರಿಸುವಲ್ಲಿ ಶ್ರಮಿಸಿದರು.
ಕರಾವಳಿಯ ಮೂರು ದೇವಾಲಯಗಳ ಸ್ಪೋಟಕ್ಕೆ ಉಗ್ರರ ಸ್ಕೆಚ್..ಮಂಗಳೂರಿನಲ್ಲಿ ಹೈ ಅಲರ್ಟ್ ; ತೀವ್ರ ತಪಾಸಣೆ – Vishwanews24
ಇದೀಗ ಆಕಸ್ಮಿಕವಾಗಿ ಅಗ್ನಿ ಅನಾಹುತ ಸಂಭವಿಸಿದ್ದು ಅಪಾರ್ಟ್ಮೆಂಟ್ ಒಳಗೆ ತುಂಬಾ ಹೊಗೆ ತುಂಬಿ ಮನೆಯಿಂದ ಹೊರಬರಬೇಕಾಯಿತು.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…