ಮಂಗಳೂರು:ದಕ್ಷಿಣ ಕನ್ನಡದ ಸುರತ್ಕಲ್ ಗೊಡ್ಡೆಕೊಪ್ಲ ಕಡಲ ಕಿನಾರೆಯಲ್ಲಿ ಮೀನುಗಾರನಿಗೆ ಬಲೆ ತುಂಬಾ ರಾಶಿ ರಾಶಿ ಮೀನು ಸಿಕ್ಕಿದ್ದು ಮೀನುಗಾರರು ಫುಲ್ ಖುಷಿಯಾಗಿದ್ದಾರೆ .
ಬಲೆ ಬೀಸಿದ ಮೀನುಗಾರನಿಗೆ ಮೀನಿನ ರಾಶಿಯೇ ಸಿಕ್ಕಿದೆ. ದಡದಿಂದ ಬೀಸುವ ಕೈರಂಪೊನಿ ಬಲೆಗೆ ಮತ್ಸ್ಯ ಸಮೂಹವೇ ಬಿದ್ದಿದೆ. ಬಂಗುಡೆ, ಕೊಡ್ಡಾಯಿ, ಕಲ್ಲೂರು ಮೀನುಗಳ ಮಹಾಬೇಟೆಯಿಂದ ಮೀನುಗಾರರು ಖುಷಿಯಾಗಿದ್ದಾರೆ.
ಸುಮಾರು 400ಕ್ಕೂ ಅಧಿಕ ಕೆ.ಜಿಯ ಮೀನುಗಳು ಬಲೆಗೆ ಬಿದ್ದು ಅಚ್ಚರಿ ಮೂಡಿಸಿದೆ.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್ಲೈನ್ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…