Featured

ಸುರತ್ಕಲ್  : ಗೊಡ್ಡೆಕೊಪ್ಲ ಕಡಲ ಕಿನಾರೆಯಲ್ಲಿ ಬಲೆ ತುಂಬಾ ರಾಶಿ ರಾಶಿ ಮೀನು.. ಮೀನುಗಾರರು ಫುಲ್ ಖುಷ್ – Vishwanews24

ಸುರತ್ಕಲ್  : ಗೊಡ್ಡೆಕೊಪ್ಲ ಕಡಲ ಕಿನಾರೆಯಲ್ಲಿ ಬಲೆ ತುಂಬಾ ರಾಶಿ ರಾಶಿ ಮೀನು.. ಮೀನುಗಾರರು ಫುಲ್ ಖುಷ್

ಮಂಗಳೂರು:ದಕ್ಷಿಣ ಕನ್ನಡದ ಸುರತ್ಕಲ್ ಗೊಡ್ಡೆಕೊಪ್ಲ ಕಡಲ ಕಿನಾರೆಯಲ್ಲಿ ಮೀನುಗಾರನಿಗೆ ಬಲೆ ತುಂಬಾ ರಾಶಿ ರಾಶಿ ಮೀನು ಸಿಕ್ಕಿದ್ದು ಮೀನುಗಾರರು ಫುಲ್ ಖುಷಿಯಾಗಿದ್ದಾರೆ .

ಬಲೆ ಬೀಸಿದ ಮೀನುಗಾರನಿಗೆ ಮೀನಿನ ರಾಶಿಯೇ ಸಿಕ್ಕಿದೆ. ದಡದಿಂದ ಬೀಸುವ ಕೈರಂಪೊನಿ ಬಲೆಗೆ ಮತ್ಸ್ಯ ಸಮೂಹವೇ ಬಿದ್ದಿದೆ. ಬಂಗುಡೆ, ಕೊಡ್ಡಾಯಿ, ಕಲ್ಲೂರು ಮೀನುಗಳ  ಮಹಾಬೇಟೆಯಿಂದ ಮೀನುಗಾರರು ಖುಷಿಯಾಗಿದ್ದಾರೆ.

ಇದನ್ನೂ ಓದಿ: ಮೊದಲ ಹೆಂಡತಿಯನ್ನು ಚೆನ್ನಾಗಿ ನೋಡಿಕೊಳ್ಳದ ಮುಸ್ಲಿಂ ವ್ಯಕ್ತಿ ಮತ್ತೊಂದು ಮದುವೆಯಾಗುವಂತಿಲ್ಲ : ಅಲಹಾಬಾದ್ ಹೈಕೋರ್ಟ್ – Vishwanews24

ಸುಮಾರು 400ಕ್ಕೂ ಅಧಿಕ ಕೆ.ಜಿಯ ಮೀನುಗಳು ಬಲೆಗೆ ಬಿದ್ದು ಅಚ್ಚರಿ ಮೂಡಿಸಿದೆ.

Vishwa News 24

Recent Posts

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

36 minutes ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

1 hour ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

1 hour ago

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  -vishwanews24

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ…

4 hours ago

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ -vishwanews24

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ…

4 hours ago

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

18 hours ago