ಮಂಗಳೂರು: ಶನಿವಾರದಂದು ರಾತ್ರಿ ಕಾಟಿಪಳ್ಳದಲ್ಲಿ ಹತ್ಯೆ ಪ್ರಕರಣವಾಗಿದ್ದು, ಸುರತ್ಕಲ್ ಜಂಕ್ಷನ್ನಲ್ಲಿ ಪೊಲೀಸರು ಬರೆ ಹಾಕಿದ್ದು, ಸಾರ್ವಜನಿಕರಿಗೆ ತೊಂದರೆ ಉಂಟಾಗಿದೆ.
ಸುರತ್ಕಲ್ ಪೊಲೀಸರ ವಾಹನ ನಿಲುಗಡೆ, ಓಡಾಟಕ್ಕೆ ಹಾಗೂ ಭಾನುವಾರ ಜಲೀಲ್ ಅವರ ಪಾರ್ಥಿವ ಶರೀರ ಕೊಂಡೊಯ್ಯಲು ಸುರತ್ಕಲ್ ಜಂಕ್ಷನ್ ನಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದ್ದು, ಸೋಮವಾರ ಬ್ಯಾರಿಕೇಡ್ ತೆರವುಗೊಳಿಸಲಾಗಿಲ್ಲ. ಪೊಲೀಸರ ಉಪಸ್ಥಿತಿಯೂ ಇಲ್ಲ. ವಾಹನ ಸವಾರರು ಪರದಾಡುವಂತಾಗಿದೆ.
ಸುರತ್ಕಲ್ ಜಂಕ್ಷನ್ ಬಂದ್ ಮಾಡಿರುವ ಕಾರಣ ಹಾಗೂ ಸೋಮವಾರವಾಗಿರುವುದರಿಂದ ವಾಹನ ದಟ್ಟಣೆ ಹೆಚ್ಚಾಗಿದ್ದು, ಸಾರ್ವಜನಿಕರಿಗೆ ತೊಂದರೆ ಉಂಟಾಗಿದೆ. ಆಂಬುಲೆನ್ಸ್ ಒಂದು ಫ್ಲೈ ಓವರ್ ನಲ್ಲಿ ಬಾಕಿ ಆದ ಘಟನೆಯೂ ನಡೆದಿದೆ.
ಇನ್ನು ಬ್ಯಾರಿಕೇಡ್ ಹಾಕಿದ ಉದ್ದೇಶವಾದರೂ ಏನು ಎಂಬುದುದನ್ನು ಸಾರ್ವಜನಿಕರ ಪ್ರಶ್ನಿಸುತ್ತಿದ್ದು, ರಸ್ತೆಯ ನಡುವೆ ವಾಹನ ಪಾರ್ಕಿಂಗ್ ಮಾಡಲಾಗುತ್ತಿದೆ.
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…
ಶಿರ್ವ : ವ್ಯಕ್ತಿ ನಾಪತ್ತೆ ; ಪ್ರಕರಣ ದಾಖಲು ಶಿರ್ವ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಬೆಳಪು ಬಡಿಕೇರಿ ಹೌಸ್ ನಿವಾಸಿ…
ಉದ್ಯಾವರ : ರಸ್ತೆ ದಾಟುತ್ತಿದ್ದಾಗ ಕ್ರೇನ್ ಢಿಕ್ಕಿ ; ಮಹಿಳೆ ಸಾವು ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಗುಡ್ಡೆಯಂಗಡಿ ಬಳಿ ಗುರುವಾರ…
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…