Featured

ಸುರತ್ಕಲ್‌ ಜಲೀಲ್ ಕೊಲೆ ಪ್ರಕರಣ : ಸರಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತದೆ : ನಳಿನ್ ಕುಮಾರ್ ಕಟೀಲ್ – Vishwanews24

ಸುರತ್ಕಲ್‌ ಜಲೀಲ್ ಕೊಲೆ ಪ್ರಕರಣ : ಸರಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತದೆ : ನಳಿನ್ ಕುಮಾರ್ ಕಟೀಲ್

ಮಂಗಳೂರು: ಸಿದ್ದರಾಮಯ್ಯ ಮತ್ತೆ ಸಿಎಂ ಆಗುವ ಕನಸು ಕಾಣುತ್ತಿದ್ದಾರೆ. ತಿರುಕನೋರ್ವ ಊರಮುಂದೆ ಕನಸು ಕಾಣುತ್ತಿದ್ದನು. ನಾವು ಶಾಲೆಗೆ ಹೋಗುವಾಗ ಈ ಪದ್ಯ ಕೇಳಿದ್ದೇವೆ. ಆ ಹಾಡಿನಂತೆ ಸಿದ್ದರಾಮಯ್ಯ ಪರಿಸ್ಥಿತಿ ಆಗುತ್ತದೆ. ಸಿದ್ದರಾಮಯ್ಯ ಅವರ ಅಪ್ಪನಾಣೆಗೂ ಮುಖ್ಯಮಂತ್ರಿ ಆಗೋದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಸುರತ್ಕಲ್‌ನ ಜಲೀಲ್ ಕೊಲೆ ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಇಂತಹ ಕೃತ್ಯದಿಂದ ರಾಜಕೀಯ ಲಾಭ ಪಡೆಯುತ್ತದೆ. ಕಟ್ಟುನಿಟ್ಟಿನ ಕ್ರಮ ನಮ್ಮ ಸರಕಾರ ಕೈಗೊಳ್ಳುತ್ತದೆ. ಪೊಲೀಸ್ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೇವೆ ಎಂದರು.

ಜನಾರ್ದನ ರೆಡ್ಡಿ ಹೊಸ ಪಕ್ಷ ಘೋಷಣೆ ಮಾಡಿದ್ದಾರೆ. ನಾವು ಅವರ ಜೊತೆ ಮಾತುಕತೆ ಮಾಡುತ್ತೇವೆ. ಶ್ರೀರಾಮುಲು ಜೊತೆ ಈ ಬಗ್ಗೆ ಮಾತನಾಡಿದ್ದೇನೆ. ಶ್ರೀರಾಮುಲು ಜನಾರ್ದನ ರೆಡ್ಡಿ ಜೊತೆ ಮಾತನಾಡುವುದಾಗಿ ಹೇಳಿದ್ದಾರೆ ಎಂದಿದ್ದಾರೆ.

ಇನ್ನು ಬಿಜೆಪಿ ಒಂದು ರಾಷ್ಟ್ರೀಯ ಪಕ್ಷ. ಚುನಾವಣೆ ಸ್ಪರ್ಧೆ ವಿಚಾರದಲ್ಲಿ ಹಲವಾರು ಯೋಜನೆ ಯೋಜನೆಗಳು ಇವೆ. ಹತ್ತಾರು ಪಾರ್ಟಿ ಹಿಂದೆಯೂ ಬಂದಿದೆ ಮುಂದೆ ಯೂ ಬರುತ್ತದೆ. ಬಿಜೆಪಿಗೆ ಯಾವುದೇ ಲಾಸ್ ಇಲ್ಲ. ಬಿಜೆಪಿ ದೇಶದ ನಂಬರ್ 1 ಪಾರ್ಟಿ. ನಾವು ಕಾಂಗ್ರೆಸ್ ನಂತಹ ಪಾರ್ಟಿಯನ್ನೇ ಎದುರಿಸಿ ಬಂದವರು. ನಮ್ಮ ಎಲ್ಲಾ ಹಿರಿಯರು ಮಾತುಕತೆ ಮಾಡುತ್ತಾರೆ, ಏನಾಗುತ್ತೋ ನೋಡೋಣ ಎಂದು ಹೇಳಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

21 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

21 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago