ಸುರತ್ಕಲ್ : ಸುರತ್ಕಲ್ ಟೋಲ್ ಗೇಟ್ ತೆರವುಗೊಳಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯ ಪ್ರಮುಖರು ಸೇರಿದಂತೆ ಅನೇಕ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪದುಕೊಂಡಿದ್ದಾರೆ.
ಪೊಲೀಸ್ ಬ್ಯಾರಿಕೇಡ್ ಗಳನ್ನು ತಳ್ಳಿ ಟೋಲ್ ಗೇಟ್ ಗೆ ಮುತ್ತಿಗೆ ಹಾಕಲು ಯತ್ನಿಸಿದ ಪ್ರತಿಭಟನಾಕಾರರನ್ನು ಪೊಲೀಸರು ತಡೆದಿದ್ದಾರೆ.
ಹೋರಾಟ ಸಮಿತಿಯ ಪ್ರಮುಖರಾದ ಮುನೀರ್ ಕಾಟಿಪಳ್ಳ, ಪ್ರತಿಭಾ ಕುಳಾಯಿ, ಮಾಜಿ ಶಾಸಕರಾದ ಐವನ್ ಡಿಸೋಜ, ಶಕುಂತಳಾ ಶೆಟ್ಟಿ, ಜೆ.ಆರ್.ಲೋಬೊ, ಮೊಯ್ದಿನ್ ಬಾವ, ಮಿಥುನ್ ರೈ, ಶಶಿಧರ್ ಹೆಗ್ಡೆ ಸೇರಿದಂತೆ ಪ್ರತಿಭಟನಾಕಾರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಇನ್ನು ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ಪೊಲೀಸ್ ಸಿವಿಲ್ ಸಿಬ್ಬಂದಿ, ಸಿಎಆರ್, ಕೆಎಸ್ಆರ್ಪಿ ಪೊಲೀಸರನ್ನು ಸ್ಥಳದಲ್ಲಿ ನಿಯೋಜಿಸಲಾಗಿದ್ದು, ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
27 ವರ್ಷಗಳ ನಂತರ ದೀಪಾವಳಿಯಂದು ಸಂಭವಿಸಲಿದೆ ಸೂರ್ಯಗ್ರಹಣ… ಪರಿಣಾಮವೇನು? Vishwanews24
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…