ಕಾರ್ಕಳ : ಇಲ್ಲಿನ ಜನರ ಆಕ್ರೋಶಕ್ಕೆ ಕಾರಣವಾಗಿದ್ದ ಸುರತ್ಕಲ್ ಅಕ್ರಮ ಟೋಲ್ ಗೇಟ್ನ್ನು ಬಂದ್ ಮಾಡಲಾಗಿದೆ.
ಟೋಲ್ ಗೇಟ್ ವಿರೋಧಿಸಿ ಸುರತ್ಕಲ್ ನೇತೃತ್ವದಲ್ಲಿ ಕಳೆದ ಆರು ವರ್ಷಗಳಿಂದ ಹೋರಾಟ ಮಾಡಲಾಗಿತ್ತು. ಇದಕ್ಕೆ ಸಂತಸ ವ್ಯಕ್ತಪಡಿಸಿದ ಕಾರ್ಕಳ ಪುರಸಭೆ ಸದಸ್ಯ ಶುಭದ ರಾವ್, ಕಾರ್ಕಳ ಬಸ್ ನಿಲ್ದಾಣ ಬಳಿ ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಬಳಿಕ ಮಾತನಾಡಿದ ಶುಭದ ರಾವ್, ಟೋಲ್ ಗೇಟ್ ತೆರವು ಹೋರಾಟ ಹಲವು ಸವಾಲುಗಳನ್ನು ಎದುರಿಸಿತ್ತು. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋರಾಟ ಮಾಡಲಾಯಿತು ಎಂದರು.
ಇನ್ನೂ, ಹೋರಾಟಕ್ಕೆ ಸಾಥ್ ನೀಡಿದ ಕಾರ್ಕಳದ ಟ್ಯಾಕ್ಸಿ ಚಾಲಕರು, ಬಸ್ ಏಜಂಟರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ತುಳುನಾಡಿನ ಸಮಸ್ತ ಜನತೆಗೂ ಅಭಿನಂದನೆಗಳನ್ನು ಶುಭದ ರಾವ್ ಸಲ್ಲಿಸಿದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…