Featured

ಸುರತ್ಕಲ್: ಟೋಲ್ ಗೇಟ್ ವಿರುದ್ಧ ಅ. 18 ರಂದು ಐತಿಹಾಸಿಕ ಹೋರಾಟ ; ಮಹತ್ವದ ಹೋರಾಟದಲ್ಲಿ ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಬೇಕು – ಶಾಸಕ ಮೊಯ್ದಿನ್ ಬಾವಾ ಕರೆ – Vishwanews24

ಸುರತ್ಕಲ್: ಟೋಲ್ ಗೇಟ್ ವಿರುದ್ಧ ಅ. 18 ರಂದು ಐತಿಹಾಸಿಕ ಹೋರಾಟ ; ಮಹತ್ವದ ಹೋರಾಟದಲ್ಲಿ ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಬೇಕು – ಶಾಸಕ ಮೊಯ್ದಿನ್ ಬಾವಾ ಕರೆ

ಸುರತ್ಕಲ್: ಟೋಲ್ ಗೇಟ್ ತೆರವಿಗಾಗಿ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಕರೆ ನೀಡಿರುವ ಟೋಲ್ ಗೇಟ್ ಮುತ್ತಿಗೆ ಪ್ರತಿಭಟನೆ ಐತಿಹಾಸಿಕ ಹೋರಾಟವಾಗುವ ಲಕ್ಷಣಗಳು ಗೋಚರಿಸುತ್ತಿವೆ.

ಕರಾವಳಿ ಜಿಲ್ಲೆಗಳ ಜನರಲ್ಲಿ ಬಿಜೆಪಿ ಸರಕಾರದ ದುರಾಡಳಿತದ ವಿರುದ್ದ ಮಡುಗಟ್ಟಿರುವ ಆಕ್ರೋಶ ಅಕ್ಟೋಬರ್ 18 ರಂದು ಟೋಲ್ ಗೇಟ್ ಮುಂಭಾಗ ಪ್ರದರ್ಶನಗೊಳ್ಳಲಿದೆ. ಗುರುಪುರ ಪ್ರದೇಶದ ಜನತೆ ಶಾಂತಿಯುತವಾಗಿ ನಡೆಯಲಿರುವ ಈ ಮಹತ್ವದ ಹೋರಾಟದಲ್ಲಿ ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮಾಜಿ ಶಾಸಕ ಮೊಯ್ದಿನ್ ಬಾವಾ ಕರೆ ನೀಡಿದರು.

ಉಚ್ಚಿಲ ದಸರಾಗೆ ವೈಭವದ ತೆರೆ – Vishwanews24

ಅವರು ಕೈಕಂಬ ಪ್ರೀಮಿಯರ್ ಸಭಾಂಗಣದಲ್ಲಿ ಸುರತ್ಕಲ್ ಟೋಲ್ ಗೇಟ್ ತೆರವು ಹೋರಾಟದ ಯಶಸ್ಸಿಗಾಗಿ ಹಮ್ಮಿಕೊಳ್ಳಲಾಗಿದ್ದ ಗುರುಪುರ ವಲಯ ಮಟ್ಟದ ಸಮಾನ ಮನಸ್ಕ ಸಂಘಟನೆಗಳ ಸಮಾಲೋಚನಾ ಸಭೆ ಹಾಗೂ ಪೋಸ್ಟರ್ ಬಿಡುಗಡೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

53 minutes ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

1 hour ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

1 hour ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

1 hour ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago