Featured

ಸುರತ್ಕಲ್: ಟೋಲ್ ಗೇಟ್ ವಿರುದ್ಧ ಅ. 18 ರಂದು ಐತಿಹಾಸಿಕ ಹೋರಾಟ ; ಮಹತ್ವದ ಹೋರಾಟದಲ್ಲಿ ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಬೇಕು – ಶಾಸಕ ಮೊಯ್ದಿನ್ ಬಾವಾ ಕರೆ – Vishwanews24

ಸುರತ್ಕಲ್: ಟೋಲ್ ಗೇಟ್ ವಿರುದ್ಧ ಅ. 18 ರಂದು ಐತಿಹಾಸಿಕ ಹೋರಾಟ ; ಮಹತ್ವದ ಹೋರಾಟದಲ್ಲಿ ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಬೇಕು – ಶಾಸಕ ಮೊಯ್ದಿನ್ ಬಾವಾ ಕರೆ

ಸುರತ್ಕಲ್: ಟೋಲ್ ಗೇಟ್ ತೆರವಿಗಾಗಿ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಕರೆ ನೀಡಿರುವ ಟೋಲ್ ಗೇಟ್ ಮುತ್ತಿಗೆ ಪ್ರತಿಭಟನೆ ಐತಿಹಾಸಿಕ ಹೋರಾಟವಾಗುವ ಲಕ್ಷಣಗಳು ಗೋಚರಿಸುತ್ತಿವೆ.

ಕರಾವಳಿ ಜಿಲ್ಲೆಗಳ ಜನರಲ್ಲಿ ಬಿಜೆಪಿ ಸರಕಾರದ ದುರಾಡಳಿತದ ವಿರುದ್ದ ಮಡುಗಟ್ಟಿರುವ ಆಕ್ರೋಶ ಅಕ್ಟೋಬರ್ 18 ರಂದು ಟೋಲ್ ಗೇಟ್ ಮುಂಭಾಗ ಪ್ರದರ್ಶನಗೊಳ್ಳಲಿದೆ. ಗುರುಪುರ ಪ್ರದೇಶದ ಜನತೆ ಶಾಂತಿಯುತವಾಗಿ ನಡೆಯಲಿರುವ ಈ ಮಹತ್ವದ ಹೋರಾಟದಲ್ಲಿ ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮಾಜಿ ಶಾಸಕ ಮೊಯ್ದಿನ್ ಬಾವಾ ಕರೆ ನೀಡಿದರು.

ಉಚ್ಚಿಲ ದಸರಾಗೆ ವೈಭವದ ತೆರೆ – Vishwanews24

ಅವರು ಕೈಕಂಬ ಪ್ರೀಮಿಯರ್ ಸಭಾಂಗಣದಲ್ಲಿ ಸುರತ್ಕಲ್ ಟೋಲ್ ಗೇಟ್ ತೆರವು ಹೋರಾಟದ ಯಶಸ್ಸಿಗಾಗಿ ಹಮ್ಮಿಕೊಳ್ಳಲಾಗಿದ್ದ ಗುರುಪುರ ವಲಯ ಮಟ್ಟದ ಸಮಾನ ಮನಸ್ಕ ಸಂಘಟನೆಗಳ ಸಮಾಲೋಚನಾ ಸಭೆ ಹಾಗೂ ಪೋಸ್ಟರ್ ಬಿಡುಗಡೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

6 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

7 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

7 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

7 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

8 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

8 hours ago