ಸುರತ್ಕಲ್: ವಿದ್ಯುತ್ ತಂತಿ ತುಳಿದು ಯುವಕನೋರ್ವ ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ಸಮೀಪದ ಕುಳಾಯಿಯಲ್ಲಿ ನಡೆದಿದೆ.
ಮೃತ ಪಟ್ಟ ಯುವಕನನ್ನು ಸಂತೋಷ್ ಎಂದು ಗುರುತಿಸಲಾಗಿದೆ. ಮಂಗಳವಾರ ತಡರಾತ್ರಿ ಸಮುದ್ರ ತೀರದಲ್ಲಿ ಇದ್ದ ಭಾರಿ ಸುಂಟರಗಾಳಿಗೆ ವಿದ್ಯುತ್ ತಂತಿ ಕಡಿದು ಬಿದಿದ್ದು ಮುಂಜಾನೆ ಕೈಗಾರಿಕಾ ಪ್ರದೇಶದಲ್ಲಿ ಕೆಲಸಕ್ಕೆ ಹೋಗುತ್ತಿದ್ದ ಸಂತೋಷ್ ಎಂಬವರು ವಿದ್ಯುತ್ ತಂತಿ ತುಂಡಾಗಿ ಬಿದ್ದಿರುವುದನ್ನು ತಿಳಿಯದೆ ಅದನ್ನು ತುಳಿದ ಪರಿಣಾಮ ಸ್ಥಳದಲ್ಲಿ ಮೃತಪಟ್ಟಿದ್ದಾರೆ.
ಸಮೀಪದಲ್ಲಿಯೇ ನಾರಾಯಣ ಮೂಲ್ಯ ಎಂಬವರ ಮನೆಯ ಮೇಲೆ ಬೃಹತ್ ಮರದ ಕೊಂಬೆಯೊಂದು ಬಿದ್ದು ಹಾನಿ ಸಂಭವಿಸಿದೆ. ವಿದ್ಯುತ್ ತಂತಿಗಳ ಮೇಲೆ ಮರದ ಗೆಲ್ಲು ಒಂದು ಭಾಗ ಸಿಲುಕಿಕೊಂಡ ಪರಿಣಾಮ ಭಾರಿ ಜೀವ ಹಾನಿ ತಪ್ಪಿದೆ.
ಸುಂಟರಗಾಳಿಗೆ ವಿವಿಧಡೆ ಮನೆಯ ಛಾವಣಿ ಶೀಟುಗಳು ಹಾರಿ ಹೋಗಿ ಹಾನಿ ಉಂಟಾಗಿದೆ. ಮೆಸ್ಕಾಂ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ವಿದ್ಯುತ್ ವ್ಯವಸ್ಥೆಯನ್ನು ಸರಿಪಡಿಸುವ ಕಾರ್ಯಕದಲ್ಲಿ ತೊಡಗಿದ್ದಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…