ಸುರತ್ಕಲ್ (vishwanews24) : ತಂದೆಯ ಜೊತೆ ಶಾಲೆಯಿಂದ ಸ್ಕೂಟಿಯಲ್ಲಿ ಮುಕ್ಕದ ಮನೆಗೆ ಬರುತ್ತಿದ್ದಾಗ ಬಾಲಕಿಯ ಮೇಲೆ ಲಾರಿಯೊಂದು ಹರಿದ ಘಟನೆ ಮುಕ್ಕ ಇಂಡಿಯನ್ ಪೆಟ್ರೋಲ್ ಪಂಪ್ ಬಳಿಯ ಸರ್ವಿಸ್ ರಸ್ತೆಯಲ್ಲಿ ನಡೆದಿದೆ.
ಮುಕ್ಕ ಮಿತ್ರಪಣ್ನ ನಿವಾಸಿ ಯಶವಂತ್ ಎಂಬವರ ಮಗಳು ಬಾಲಕಿಯ ಮಾನ್ವಿ(12) ಮೃತರು ಎಂದು ಗುರುತಿಸಲಾಗಿದೆ.
ತಂದೆಯ ಜೊತೆ ಶಾಲೆಯಿಂದ ಸ್ಕೂಟಿಯಲ್ಲಿ ಮುಕ್ಕದ ಸ್ವಾನಿವಾಸಕ್ಕೆ ಹೋಗುತ್ತಿದ್ದಾಗ ಹಿಂದಿನಿಂದ ಬಂದ ಲಾರಿಯೊಂದು ಸ್ಕೂಟರಿಗೆ ಡಿಕ್ಕಿ ಹೊಡೆದಿದ್ದು ಡಿಕ್ಕಿಯ ರಭಸಕ್ಕೆ ಸ್ಕೂಟರ್ ಸವಾರ ಮತ್ತು ಬಾಲಕಿ ರಸ್ತೆಗೆ ಎಸೆಯಲ್ಪಟ್ಟಿದ್ದು ಮಗುವಿನ ಮೇಲೆ ಲಾರಿ ಹರಿದಿದ್ದು ಮಾನ್ವಿ ಮೃತಪಟ್ಟಿದ್ದಾರೆ.
ಲಾರಿ ಚಾಲಕ ಘಟನಾ ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದು ಸ್ಥಳೀಯರು ಚಾಲಕನಿಗೆ ಹಲ್ಲೆ ನಡೆಸಿದ್ದಾರೆ. ಬಳಿಕ ಸುರತ್ಕಲ್ ಪೊಲೀಸರು ಸ್ಥಳಕ್ಕೆ ಆಗಮಿಸಿ ಲಾರಿ ಹಾಗೂ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…