ಮಂಗಳೂರು: ಸುರತ್ಕಲ್ ಬಸ್ ನಿಲ್ದಾಣ ಸನಿಹದಲ್ಲಿ ಮೂರು ವರ್ಷದ ಮಗುವೊಂದು ಸಾರ್ವಜನಿಕರಿಗೆ ಪತ್ತೆಯಾಗಿದ್ದು, ಇದೀಗ ಮಗುವನ್ನು ಮಕ್ಕಳ ರಕ್ಷಣಾ ಘಟಕಕ್ಕೆ ಒಪ್ಪಿಸಲಾಗಿದೆ.
ಮಗುವನ್ನು ಮಕ್ಕಳ ರಕ್ಷಣಾ ಘಟಕಕ್ಕೆ ಹಾಜರುಪಡಿಸಲಾಗಿದ್ದು, ಮಗುವನ್ನು ಕಳೆದುಕೊಂಡ ಪೋಷಕರು ಸುರತ್ಕಲ್ ಠಾಣೆಯನ್ನು ಸಂಪರ್ಕಿಸಬಹುದು ಎಂದು ಪೊಲೀಸರು ತಿಳಿಸಿದ್ದಾರೆ.
ಇನ್ನು ಐಪಿಸಿ 317ರ ಅಡಿಯಲ್ಲಿ ಮಗು ಪೋಷಕರಿಂದ ಬೇರ್ಪಟ್ಟ ಪ್ರಕರಣವನ್ನು ಪೊಲೀಸರು ದಾಖಲಿಸಿದ್ದಾರೆ.
Join our Whatsapp group by clicking the below link 👇👇
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…