Featured

ಸುರತ್ಕಲ್ ಬೀಚ್​ನಲ್ಲಿ ಅಪರೂಪದ ‘ಸ್ಪಾಟೆಡ್ ಮೊರೈ ಈಲ್ಸ್’ ಮೀನು ಪತ್ತೆ – Vishwanews24

ಸುರತ್ಕಲ್ ಬೀಚ್​ನಲ್ಲಿ ಅಪರೂಪದ ‘ಸ್ಪಾಟೆಡ್ ಮೊರೈ ಈಲ್ಸ್’ ಮೀನು ಪತ್ತೆ

ಮಂಗಳೂರು: ಮಂಗಳೂರಿನ ಸುರತ್ಕಲ್ ಬೀಚ್​ನಲ್ಲಿ ಅಪರೂಪದ ಮೀನು ಪತ್ತೆಯಾಗಿದೆ. ಸ್ಪಾಟೆಡ್ ಮೊರೈ ಈಲ್ಸ್ ಹೆಸರಿನ ಅಪರೂಪದ ಮೀನು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕಪ್ಪು ಚುಕ್ಕೆಗಳಿಂದ ಆಕರ್ಷಣೀಯವಾಗಿ ಕಾಣುವ ಈ ಮೀನು, ದ್ವೀಪದ ಬಳಿಯ ಹವಳ ದಿಬ್ಬದಂತಹ ಸ್ಥಳಗಳಲ್ಲಿ ವಾಸ ಮಾಡುತ್ತದೆ. ಪ್ರಕ್ಷುಬ್ಧವಾದ ಕಡಲಿನ ಅಬ್ಬರದಿಂದ ತೀರಕ್ಕೆ ಬಂದಿರುವ ಶಂಕೆ ವ್ಯಕ್ತವಾಗಿದೆ.

ತುಳುವಿನಲ್ಲಿ ಈ ಮೀನುನನ್ನು ಮರಂಚಾ ಮೀನು ಎಂದು ಕರೆಯುತ್ತಾರೆ. ಕಲ್ಲು ಇರುವ ಪ್ರದೇಶದಲ್ಲಿ ಈ ಮೀನು ಗಾಳಕ್ಕೆ ಅಪರೂಪಕ್ಕೆ ಸಿಗುತ್ತದೆ. ಇದರ ಹಲ್ಲು ಹರಿತವಾಗಿರುತ್ತದೆ. ಇದನ್ನು ಸ್ಥಳೀಯರು ತಿನ್ನುವುದಿಲ್ಲ ಎಂದು ಸ್ಥಳೀಯ ಮೀನುಗಾರರು ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

14 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

15 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

15 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

16 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

16 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

3 days ago