ಸುರತ್ಕಲ್ : ಚಿಟ್ ಫಂಡ್ ನಡೆಸಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ದಂಪತಿಯನ್ನು ಬಂಧಿಸಲಾಗಿದೆ.
ಭಾರ್ಗವಿ ಫೈನಾನ್ಸ್ ಮತ್ತು ಚಿಟ್ ಫಂಡ್ ನಡೆಸಿ ಅಮಾಯಕರಿಗೆ ವಂಚಿಸಿದ ಪ್ರಕರಕ್ಕೆ ಸಂಬಂಧಿಸಿ ಭಾರ್ಗವಿ ಫೈನಾನ್ಸ್ ಮಾಲೀಕ ಅಶೋಕ್ ಭಟ್ ಮತ್ತು ಆತನ ಪತ್ನಿ ವಿದ್ಯಾಭಟ್ ರನ್ನು ಸೆನ್ ಪೊಲೀಸರು ಬಂಧಿಸಿದ್ದಾರೆ
ಭಾರ್ಗವಿ ಫೈನಾನ್ಸ್ ಮತ್ತು ಚಿಟ್ ಫಂಡ್ ಮಾಡಿ ಅಶೋಕ್ ಭಟ್ ಮತ್ತು ಆತನ ಪತ್ನಿ ವಿದ್ಯಾಭಟ್ ಮತ್ತು ಪುತ್ರಿ ಪ್ರಿಯಾಂಕ ಭಟ್ ಎಂಬವರು ಕೋಟ್ಯಂತರ ರೂ. ವಂಚಿಸಿದ್ದಾರೆ ಎಂದು ಸುರತ್ಕಲ್ ಮೂಲದ ದೀಪಕ್ ಕುಮಾರ್ ಶೆಟ್ಟಿ ಎಂಬವರು ಸೆನ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಸಂಸದೆಯೊಂದಿಗೆ ಸೆಲ್ಫಿ ಮಿಥುನ್ ರೈ ಹೇಳಿಕೆಗೆ ಯಶ್ ಪಾಲ್ ಸುವರ್ಣ ತಿರುಗೇಟು
ಈ ಸಂಬಂಧ ಸೆನ್ ಹಾಗೂ ಸಿಸಿಬಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಆರೋಪಿಗಳಾದ ಭಾರ್ಗವಿ ಫೈನಾನ್ಸ್ ಮಾಲೀಕ ಅಶೋಕ್ ಭಟ್ ಮತ್ತು ಆತನ ಪತ್ನಿ ವಿದ್ಯಾಭಟ್ ರನ್ನು ಬಂಧಿಸಿದ್ದಾರೆ.
ಆರೋಪಿಗಳನ್ನು ಮಂಗಳವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು 5 ದಿನಗಳ ಕಾಲ ಸೆನ್ ಪೊಲೀಸ್ ಅಧಿಕಾರಿಗಳ ಕಸ್ಟಡಿಗೆ ನೀಡಿದೆ ಎಂದು ಪೊಲೀಸ್ ಇಲಾಖೆ ಮಾಹಿತಿ ನೀಡಿದೆ.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…