ಸುರತ್ಕಲ್ : ಚಿಟ್ ಫಂಡ್ ನಡೆಸಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ದಂಪತಿಯನ್ನು ಬಂಧಿಸಲಾಗಿದೆ.
ಭಾರ್ಗವಿ ಫೈನಾನ್ಸ್ ಮತ್ತು ಚಿಟ್ ಫಂಡ್ ನಡೆಸಿ ಅಮಾಯಕರಿಗೆ ವಂಚಿಸಿದ ಪ್ರಕರಕ್ಕೆ ಸಂಬಂಧಿಸಿ ಭಾರ್ಗವಿ ಫೈನಾನ್ಸ್ ಮಾಲೀಕ ಅಶೋಕ್ ಭಟ್ ಮತ್ತು ಆತನ ಪತ್ನಿ ವಿದ್ಯಾಭಟ್ ರನ್ನು ಸೆನ್ ಪೊಲೀಸರು ಬಂಧಿಸಿದ್ದಾರೆ
ಭಾರ್ಗವಿ ಫೈನಾನ್ಸ್ ಮತ್ತು ಚಿಟ್ ಫಂಡ್ ಮಾಡಿ ಅಶೋಕ್ ಭಟ್ ಮತ್ತು ಆತನ ಪತ್ನಿ ವಿದ್ಯಾಭಟ್ ಮತ್ತು ಪುತ್ರಿ ಪ್ರಿಯಾಂಕ ಭಟ್ ಎಂಬವರು ಕೋಟ್ಯಂತರ ರೂ. ವಂಚಿಸಿದ್ದಾರೆ ಎಂದು ಸುರತ್ಕಲ್ ಮೂಲದ ದೀಪಕ್ ಕುಮಾರ್ ಶೆಟ್ಟಿ ಎಂಬವರು ಸೆನ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಸಂಸದೆಯೊಂದಿಗೆ ಸೆಲ್ಫಿ ಮಿಥುನ್ ರೈ ಹೇಳಿಕೆಗೆ ಯಶ್ ಪಾಲ್ ಸುವರ್ಣ ತಿರುಗೇಟು
ಈ ಸಂಬಂಧ ಸೆನ್ ಹಾಗೂ ಸಿಸಿಬಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಆರೋಪಿಗಳಾದ ಭಾರ್ಗವಿ ಫೈನಾನ್ಸ್ ಮಾಲೀಕ ಅಶೋಕ್ ಭಟ್ ಮತ್ತು ಆತನ ಪತ್ನಿ ವಿದ್ಯಾಭಟ್ ರನ್ನು ಬಂಧಿಸಿದ್ದಾರೆ.
ಆರೋಪಿಗಳನ್ನು ಮಂಗಳವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು 5 ದಿನಗಳ ಕಾಲ ಸೆನ್ ಪೊಲೀಸ್ ಅಧಿಕಾರಿಗಳ ಕಸ್ಟಡಿಗೆ ನೀಡಿದೆ ಎಂದು ಪೊಲೀಸ್ ಇಲಾಖೆ ಮಾಹಿತಿ ನೀಡಿದೆ.
ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಉತ್ತರಾಖಂಡದಲ್ಲಿ ಮತ್ತೊಬ್ಬ ಆರೋಪಿ ಬಂಧನ ಉಡುಪಿ : ಕಾಪು ಜಿಲ್ಲೆಯ ಮುದರಂಗಡಿಯ ಸೇಂಟ್…
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…