ಸುರತ್ಕಲ್: ಪಾವಂಜೆ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮೀ ಕ್ಷೇತ್ರದ ಪರಮಭಕ್ತರೂ, ಪಟ್ಲ ಸತೀಶ್ ಶೆಟ್ಟಿಯವರ ಕಟ್ಟಾ ಅಭಿಮಾನಿ ಶಾರದಾಪ್ರಸಾದ್ ರವರು ಹಾಗೂ ಅವರ ಧರ್ಮಪತ್ನಿ ನಳಿನಿ ಪ್ರಸಾದ್ ರವರು ಪಟ್ಲ ಸತೀಶ್ ಶೆಟ್ಟಿಯವರ ಗೃಹಪ್ರವೇಶಕ್ಕೆ ಆಗಮಿಸಿ ಪಟ್ಲರು ಮಾಡುವ ಸತ್ಕಾರ್ಯಗಳನ್ನು ಮೆಚ್ಚಿ ಗೃಹಪ್ರವೇಶದ ದಿನದಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ಗೆ ಒಂದು ಕೋಟಿ ಇಪ್ಪತ್ತೈದು ಲಕ್ಷ ಮೊತ್ತದ ದೇಣಿಗೆಯನ್ನು ನೀಡಿ ಆಶೀರ್ವದಿಸಿದರು.
ಸಂಜೆ ನಡೆದ ಪಾವಂಜೆ ಮೇಳದ ಶ್ರೀ ದೇವಿಮಹಾತ್ಮೆ ಯಕ್ಷಗಾನದ ಸಂದರ್ಭದಲ್ಲಿ ಶಾರದಾಪ್ರಸಾದ್ ಹಾಗೂ ನಳಿನಿ ಶಾರದಾ ಪ್ರಸಾದ್ ದಂಪತಿಗಳನ್ನು ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಪಾವಂಜೆ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದ ಆಡಳಿತ ಮೊಕ್ತೇಸರರು ಶಶೀಂದ್ರ ಕುಮಾರ್, ಪಟ್ಲ ಫೌಂಡೇಶನ್ ಟ್ರಸ್ಟ್ ನ ಪದಾಧಿಕಾರಿಗಳಾದ ಪಟ್ಲಗುತ್ತು ಮಹಾಬಲ ಶೆಟ್ಟಿ, ಸಿಎ ಸುದೇಶ್ ಕುಮಾರ್ ರೈ, ಸಿಎ ದಿವಾಕರ್ ರಾವ್, ಡಾ. ಸತೀಶ್ ಭಂಡಾರಿ, ಪ್ರದೀಪ್ ಆಳ್ವ ಕದ್ರಿ, ಭಂಡಾರಿ ಬಿಲ್ಡರ್ಸ್ನ ಮಾಲಕ ಲಕ್ಷ್ಮೀಶ್ ಭಂಡಾರಿ ಉಪಸ್ಥಿತರಿದ್ದರು.
ಉಡುಪಿ: ಮೀನುಗಾರರಿಗೆ ಯೋಜನೆಗಳ ಮಾಹಿತಿ ತಲುಪಿಸಿ: ಶಾಸಕ ಯಶ್ಪಾಲ್ ಸುವರ್ಣ ಉಡುಪಿ: ಮೀನುಗಾರಿಕೆ ದೇಶದ ಆರ್ಥಿಕತೆಗೆ ಮಹತ್ತರ ಕೊಡುಗೆ ನೀಡುವ…
ನಾಳೆ ಮಧ್ಯಾಹ್ನ ಸಿಜೆಪಿಗೆ ಸರ್ಕಾರದ ನಿರ್ಧಾರ ತಿಳಿಸುತ್ತೇವೆ: ಜೆಪಿ ನಡ್ಡಾ ನವದೆಹಲಿ: ನಾಳೆ ಮಧ್ಯಾಹ್ನ ಮತ್ತೆ ಕಾಕ್ರೋಚ್ ಜನತಾ ಪಾರ್ಟಿ…
ಉಡುಪಿ ಅಕ್ಕಪಡೆ ತ್ವರಿತ ಕಾರ್ಯಾಚರಣೆ : ಕಾಣೆಯಾಗಿದ್ದ 8ನೇ ತರಗತಿ ವಿದ್ಯಾರ್ಥಿ ಸುರಕ್ಷಿತವಾಗಿ ಪತ್ತೆ ಉಡುಪಿ :ಜಿಲ್ಲೆಯಲ್ಲಿ ಕಾಣೆಯಾಗಿದ್ದ ಎಂಟನೇ…
ಧರ್ಮೇಂದ್ರ ಪ್ರಧಾನ್ ವಜಾಗೊಳಿಸುವವರೆಗೆ ವಿಪಕ್ಷಗಳು ಸಂಸತ್ತಿನ ಯಾವುದೇ ಚರ್ಚೆಯಲ್ಲಿ ಪಾಲ್ಗೊಳ್ಳುವುದಿಲ್ಲ : ರಾಹುಲ್ ಗಾಂಧಿ ನವದೆಹಲಿ: ಧರ್ಮೇಂದ್ರ ಪ್ರಧಾನ್ ಅವರನ್ನ…
ಪ್ರತಿಷ್ಠಿತ ಕಂಪನಿಗಳ ಹೆಸರಲ್ಲಿ ನಕಲಿ ಕೀಟನಾಶಕ ತಯಾರಿಸಿ ರೈತರಿಗೆ ಮಾರಾಟ : ಕೃಷಿ ಅಧಿಕಾರಿಗಳ ದಾಳಿ ಚಿಕ್ಕಬಳ್ಳಾಪುರ: ಪ್ರತಿಷ್ಠಿತ ಕಂಪನಿಗಳ…
ನಂದಿನಿ ತುಪ್ಪ, ಬೆಣ್ಣೆ ಬೆಲೆ ಏರಿಕೆ: ಇಂದಿನಿಂದಲೇ ಪರಿಷ್ಕೃತ ದರ ಜಾರಿ ಬೆಂಗಳೂರು : ರಾಜ್ಯದಲ್ಲಿ ಕರ್ನಾಟಕ ರಾಜ್ಯ ಹಾಲು…