ಸುರತ್ಕಲ್: ಸುರತ್ಕಲ್ ರೈಲ್ವೇ ನಿಲ್ದಾಣದಲ್ಲಿ ಪ್ಯಾಸೆಂಜರ್ಸ್ ರಿಸರ್ವೇಷನ್ ಸೆಂಟರ್ ಶುಭಾರಂಭಗೊಳ್ಳುವ ಮೂಲಕ ಕಳೆದ ಹತ್ತು ವರ್ಷಗಳ ಬೇಡಿಕೆ ಈಡೇರಿದಂತಾಗಿದೆ. ಸುರತ್ಕಲ್ನಿಂದ ಮುಂಬೈ ಹಾಗೂ ಬೆಂಗಳೂರಿಗೆ ಸಂಚರಿಸುವ ಪ್ರಯಾಣಿಕರಿಗೆ ಇದ್ರಿಂದ ತುಂಬಾನೆ ಅನುಕೂಲವಾದಂತಾಗಿದೆ.
ಅಲ್ಲದೇ ಸಾವಿರಾರು ಉದ್ಯೋಗಿಗಳಿಗೆ ಇದು ವರದಾನವಾಗಿದೆ. ಮುಂಬಯಿ ಸಂಪರ್ಕವಿರುವ ಇಲ್ಲಿನ ಸುತ್ತಮುತ್ತಲಿನ ಬಹುತೇಕ ಜನರಿಗೆ ಪಿಆರ್ ಎಸ್ ಸೌಲಭ್ಯವು ಅತೀ ಹತ್ತಿರದಲ್ಲಿಯೇ ಸಿಕ್ಕಂತಾಗಿದೆ. ಪಡುಬಿದ್ರಿಯಿಂದ ಕುಳೂರುವರೆಗಿನ ಪ್ರಯಾಣಿಕರಿಗೆ ಇದು ಹೆಚ್ಚು ಪ್ರಯೋಜನಕಾರಿಯಾಗಿದ್ದು, ಹೆಚ್ಚಿನ ಜನಸಂದಣಿ ಇರದೆ ಆರಾಮವಾಗಿ ರಿಸರ್ವೇಷನ್ ಪಡೆಯಬಹುದಾಗಿದೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…