ಸುರತ್ಕಲ್, ಕಾಟಿಪಳ್ಳ, ಕೃಷ್ಣಾಪುರ ಪರಿಸರದಲ್ಲಿ ಲಕ್ಕಿ ಸ್ಕಿಂಗಳ ಹಾವಳಿ ಮಿತಿಮೀರಿದ್ದು ಈಗಾಗಲೇ ಕೆಲವು ಸ್ತ್ರೀಂಗಳು ಕೋಟ್ಯಂತರ ರೂಪಾಯಿ ಹಣವನ್ನು ಗ್ರಾಹಕರಿಗೆ ಪಂಗನಾಮ ಹಾಕಿ ಬಾಗಿಲು ಎಳೆದು ಕೊಂಡಿವೆ.
ಇವುಗಳ ಸಾಲಿಗೆ ಹೊಸ ಕಂಪೆನಿಯೊಂದು ಸೇರ್ಪಡೆಯಾಗಿದ್ದು ಗ್ರಾಹಕರಿಂದ ಪ್ರತೀ ತಿಂಗಳು ಸಾವಿರ ಸಾವಿರ ರೂಪಾಯಿ ಕಂತು ಪಡೆದು ಹೇಳಿದ ಆಫರ್ ನೀಡದೆ, ಹಣವನ್ನೂ ಹಿಂದಿರುಗಿಸಲು ವಿಳಂಬ ಮಾಡುತ್ತಿರುವ ಕಾರಣ ಗ್ರಾಹಕರು ಕಚೇರಿಗೆ ಮುತ್ತಿಗೆ ಹಾಕಿ ದಾಂಧಲೆಗೈದಿರುವ ಘಟನೆ ಗುರುವಾರ ಕೃಷ್ಣಾಪುರದಲ್ಲಿ ನಡೆದಿದೆ.
ಈ ಹಿಂದೆ ಗ್ರಾಹಕರ ಹಣವನ್ನು ಹಿಂದಿರುಗಿಸುವುದಾಗಿ ಮಾಲಕ ಹೇಳಿದ್ದ. ಆದರೆ ಇಲ್ಲಿಯವರೆಗೆ ಹಿಂದಿರುಗಿಸಿಲ್ಲ ಎನ್ನಲಾಗಿದೆ. ಇದರಿಂದ ಕೋಟ್ಯಂತರ ರೂಪಾಯಿ ಹಣ ಕಟ್ಟಿ ಕೈಸುಟ್ಟುಕೊಂಡಿರುವ ಗ್ರಾಹಕರು ಕಚೇರಿಗೆ ಮುತ್ತಿಗೆ ಹಾಕಿದರು. ಸುರತ್ಕಲ್ ಪೊಲೀಸರು ಮಾಲಕನ ವಿಚಾರಣೆ ನಡೆಸಿದ್ದಾರೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…