ಸುರತ್ಕಲ್: ಸುರತ್ಕಲ್ ಬಳಿಯ ಲೈಟ್ ಹೌಸ್ ಬೀಚ್ನಲ್ಲಿ ಶನಿವಾರ ಸಂಜೆ ಸಮುದ್ರದ ಸೆಳೆತಕ್ಕೆ ಸಿಲುಕಿ ನಾಪತ್ತೆಯಾದ ಯುವಕನ ಮೃತದೇಹ ಜನವರಿ 1 ರಂದು ಭಾನುವಾರ ಪತ್ತೆಯಾಗಿದೆ.
ಲೈಟ್ ಹೌಸ್ ಬೀಚ್ ನಿಂದ 1.5 ಕಿಮೀ ದೂರದಲ್ಲಿರುವ ರೆಡ್ ರಾಕ್ ಬೀಚ್ ನಲ್ಲಿ ಯುವಕ ಕಾನ ನಿವಾಸಿ ಸುರೇಶ್ ಪ್ರಸಾದ್ ಯಾದವ್ ಎಂಬವರ ಪುತ್ರ ಸತ್ಯಂ (18) ಮೃತದೇಹ ಪತ್ತೆಯಾಗಿದೆ.
ಸತ್ಯಂ ಮತ್ತು ಆತನ ಸ್ನೇಹಿತ ಶನಿವಾರ ಸಮುದ್ರದಲ್ಲಿ ಈಜಲು ಹೋಗಿದ್ದರು. ಇಬ್ಬರೂ ಸಮುದ್ರದ ಪ್ರವಾಹದಲ್ಲಿ ಸಿಲುಕಿಕೊಂಡಾಗ, ಸತ್ಯಂನ ಸ್ನೇಹಿತ ಸುರಕ್ಷಿತವಾಗಿ ಈಜಿ ದಡ ಸೇರುವಲ್ಲಿ ಯಶಸ್ವಿಯಾಗಿದ್ದರು. ಆದರೆ ಸತ್ಯಂ ಪ್ರವಾಹಕ್ಕೆ ಸಿಲುಕಿ ನಾಪತ್ತೆಯಾಗಿದ್ದರು .
ಸತ್ಯಂ ನಗರದ ಕೆಪಿಟಿಯಲ್ಲಿ ಡಿಪ್ಲೊಮಾ ಓದುತ್ತಿದ್ದರು.ಈ ಕುರಿತು ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…
ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…
ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್ ವಾಹನ ಡಿಕ್ಕಿ : ಐವರು ದುರ್ಮರಣ ಕೊಪ್ಪಳ: ಗೂಡ್ಸ್ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…