ಸುರತ್ಕಲ್: ಸುರತ್ಕಲ್ ಬಳಿಯ ಲೈಟ್ ಹೌಸ್ ಬೀಚ್ನಲ್ಲಿ ಶನಿವಾರ ಸಂಜೆ ಸಮುದ್ರದ ಸೆಳೆತಕ್ಕೆ ಸಿಲುಕಿ ನಾಪತ್ತೆಯಾದ ಯುವಕನ ಮೃತದೇಹ ಜನವರಿ 1 ರಂದು ಭಾನುವಾರ ಪತ್ತೆಯಾಗಿದೆ.
ಲೈಟ್ ಹೌಸ್ ಬೀಚ್ ನಿಂದ 1.5 ಕಿಮೀ ದೂರದಲ್ಲಿರುವ ರೆಡ್ ರಾಕ್ ಬೀಚ್ ನಲ್ಲಿ ಯುವಕ ಕಾನ ನಿವಾಸಿ ಸುರೇಶ್ ಪ್ರಸಾದ್ ಯಾದವ್ ಎಂಬವರ ಪುತ್ರ ಸತ್ಯಂ (18) ಮೃತದೇಹ ಪತ್ತೆಯಾಗಿದೆ.
ಸತ್ಯಂ ಮತ್ತು ಆತನ ಸ್ನೇಹಿತ ಶನಿವಾರ ಸಮುದ್ರದಲ್ಲಿ ಈಜಲು ಹೋಗಿದ್ದರು. ಇಬ್ಬರೂ ಸಮುದ್ರದ ಪ್ರವಾಹದಲ್ಲಿ ಸಿಲುಕಿಕೊಂಡಾಗ, ಸತ್ಯಂನ ಸ್ನೇಹಿತ ಸುರಕ್ಷಿತವಾಗಿ ಈಜಿ ದಡ ಸೇರುವಲ್ಲಿ ಯಶಸ್ವಿಯಾಗಿದ್ದರು. ಆದರೆ ಸತ್ಯಂ ಪ್ರವಾಹಕ್ಕೆ ಸಿಲುಕಿ ನಾಪತ್ತೆಯಾಗಿದ್ದರು .
ಸತ್ಯಂ ನಗರದ ಕೆಪಿಟಿಯಲ್ಲಿ ಡಿಪ್ಲೊಮಾ ಓದುತ್ತಿದ್ದರು.ಈ ಕುರಿತು ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…