ಸುರತ್ಕಲ್: ವೀರ ಸಾವರ್ಕರ್ ಹೆಸರಿನಲ್ಲಿ ಒಂದು ವೃತ್ತ, ಒಂದು ಸೇತುವೆ ನಿರ್ಮಿಸುವುದು ಖಚಿತ. ಪಠ್ಯಪುಸ್ತಕದಲ್ಲಿ ಸ್ವಾತಂತ್ರ್ಯ ಯೋಧರ ವಿವರ ಸೇರ್ಪಡೆಗೆ ಕಾರ್ಯಕ್ರಮ ಅಗತ್ಯ. ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದ ರಾಣಿ ಅಬ್ಬಕ್ಕ ಮೊದಲಾದ ಯೋಧರು ಅಂದು ಕರಾವಳಿಯಲ್ಲಿ ಹಚ್ಚಿದ್ದ ದೇಶ ಭಕ್ತಿಯ ಕಿಚ್ಚು ಅಪ್ರತಿಮ ಎಂದು ಶಾಸಕ ಡಾ. ವೈ. ಭರತ್ ಶೆಟ್ಟಿ ಹೇಳಿದರು.
ತಿರಂಗ ರಾಷ್ಟ್ರಧ್ವಜ ಅಭಿಯಾನ ಮಂಗಳೂರು ಉತ್ತರ ಮಂಡಲ ಇದರ ವತಿಯಿಂದ ಚಿತ್ರಾಪುರ ಮೊಗವೀರ ಸಂಘದ ಸಭಾಂಗಣದ ವೀರ ಸಾರ್ವಕರ್ ವೇದಿಕೆಯಲ್ಲಿ ಭಾನುವಾರ ನಡೆದ ಉತ್ತಿಷ್ಟ ಭಾರತ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಬಿಜೆಪಿ ಮಂಗಳೂರು ಉತ್ತರ ಮಂಡಲ ಅಧ್ಯಕ್ಷ ತಿಲಕ್ ರಾಜ್ ಕೃಷ್ಣಾಪುರ, ಪ್ರಧಾನ ಕಾರ್ಯದರ್ಶಿಗಳಾದ ಪ್ರಮುಖರಾದ ರಾಜೇಶ್ ಕೊಟ್ಟಾರಿ, ಸಂದೀಪ್ ಪಚ್ಚನಾಡಿ, ತಿರಂಗ ಅಭಿಯಾನದ ವಿಭಾಗ ಸಂಘಟನಾ ಕಾರ್ಯದರ್ಶಿಗಳಾದ ಪ್ರಮೋದ್ ಕುಮಾರ್ ಬೆಳ್ತಂಗಡಿ, ವಿಕಾಸ್ ಕುಮಾರ್ ಪುತ್ತೂರು, ಉಪಮೇಯರ್ ಸುಮಂಗಳಾ, ಮಾಜಿ ಉಪಮೇಯರ್ ವೇದಾವತಿ, ಪಾಲಿಕೆ ಸದಸ್ಯೆ ಸುಮಿತ್ರಾ ಕೆ, ಬಿಜೆಪಿ ಪ್ರಮುಖರಾದ ಹರಿಕೃಷ್ಣ ಬಂಟ್ವಾಳ, ಸುಧೀರ್ ಶೆಟ್ಟಿ ಕಣ್ಣೂರು, ಗಣೇಶ್ ಹೊಸಬೆಟ್ಟು, ಪಣಂಬೂರು ಕುಳಾಯಿ ಮೊಗವೀರ ಸಭಾದ ಅಧ್ಯಕ್ಷ ಪಿ ಮಾಧವ ಸುವರ್ಣ ಮೊದಲಾದವರು ಉಪಸ್ಥಿತರಿದ್ದರು.
ಎಲ್ಲದಕ್ಕೂ ಕಾಂಗ್ರೆಸ್ ಕಾರಣ ಎನ್ನುವ ಈ ಬಿಜೆಪಿಯವರಿಗೆ ಕಾಮಲೇ ರೋಗ ಬಂದಿದೆ : ಸಿದ್ದರಾಮಯ್ಯ ಆಕ್ರೋಶ – Vishwanews24
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…