ಸುರತ್ಕಲ್: ವೀರ ಸಾವರ್ಕರ್ ಹೆಸರಿನಲ್ಲಿ ಒಂದು ವೃತ್ತ, ಒಂದು ಸೇತುವೆ ನಿರ್ಮಿಸುವುದು ಖಚಿತ. ಪಠ್ಯಪುಸ್ತಕದಲ್ಲಿ ಸ್ವಾತಂತ್ರ್ಯ ಯೋಧರ ವಿವರ ಸೇರ್ಪಡೆಗೆ ಕಾರ್ಯಕ್ರಮ ಅಗತ್ಯ. ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದ ರಾಣಿ ಅಬ್ಬಕ್ಕ ಮೊದಲಾದ ಯೋಧರು ಅಂದು ಕರಾವಳಿಯಲ್ಲಿ ಹಚ್ಚಿದ್ದ ದೇಶ ಭಕ್ತಿಯ ಕಿಚ್ಚು ಅಪ್ರತಿಮ ಎಂದು ಶಾಸಕ ಡಾ. ವೈ. ಭರತ್ ಶೆಟ್ಟಿ ಹೇಳಿದರು.
ತಿರಂಗ ರಾಷ್ಟ್ರಧ್ವಜ ಅಭಿಯಾನ ಮಂಗಳೂರು ಉತ್ತರ ಮಂಡಲ ಇದರ ವತಿಯಿಂದ ಚಿತ್ರಾಪುರ ಮೊಗವೀರ ಸಂಘದ ಸಭಾಂಗಣದ ವೀರ ಸಾರ್ವಕರ್ ವೇದಿಕೆಯಲ್ಲಿ ಭಾನುವಾರ ನಡೆದ ಉತ್ತಿಷ್ಟ ಭಾರತ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಬಿಜೆಪಿ ಮಂಗಳೂರು ಉತ್ತರ ಮಂಡಲ ಅಧ್ಯಕ್ಷ ತಿಲಕ್ ರಾಜ್ ಕೃಷ್ಣಾಪುರ, ಪ್ರಧಾನ ಕಾರ್ಯದರ್ಶಿಗಳಾದ ಪ್ರಮುಖರಾದ ರಾಜೇಶ್ ಕೊಟ್ಟಾರಿ, ಸಂದೀಪ್ ಪಚ್ಚನಾಡಿ, ತಿರಂಗ ಅಭಿಯಾನದ ವಿಭಾಗ ಸಂಘಟನಾ ಕಾರ್ಯದರ್ಶಿಗಳಾದ ಪ್ರಮೋದ್ ಕುಮಾರ್ ಬೆಳ್ತಂಗಡಿ, ವಿಕಾಸ್ ಕುಮಾರ್ ಪುತ್ತೂರು, ಉಪಮೇಯರ್ ಸುಮಂಗಳಾ, ಮಾಜಿ ಉಪಮೇಯರ್ ವೇದಾವತಿ, ಪಾಲಿಕೆ ಸದಸ್ಯೆ ಸುಮಿತ್ರಾ ಕೆ, ಬಿಜೆಪಿ ಪ್ರಮುಖರಾದ ಹರಿಕೃಷ್ಣ ಬಂಟ್ವಾಳ, ಸುಧೀರ್ ಶೆಟ್ಟಿ ಕಣ್ಣೂರು, ಗಣೇಶ್ ಹೊಸಬೆಟ್ಟು, ಪಣಂಬೂರು ಕುಳಾಯಿ ಮೊಗವೀರ ಸಭಾದ ಅಧ್ಯಕ್ಷ ಪಿ ಮಾಧವ ಸುವರ್ಣ ಮೊದಲಾದವರು ಉಪಸ್ಥಿತರಿದ್ದರು.
ಎಲ್ಲದಕ್ಕೂ ಕಾಂಗ್ರೆಸ್ ಕಾರಣ ಎನ್ನುವ ಈ ಬಿಜೆಪಿಯವರಿಗೆ ಕಾಮಲೇ ರೋಗ ಬಂದಿದೆ : ಸಿದ್ದರಾಮಯ್ಯ ಆಕ್ರೋಶ – Vishwanews24
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…