Featured

ಸುರತ್ಕಲ್‌ : ಸರ್ಕಲ್ ಗೆ ವೀರ ಸಾವರ್ಕರ್ ವೃತ್ತ ಮರು ನಾಮಕರಣ ಪ್ರಸ್ತಾವ ಸ್ವೀಕರಿಸಿದ ಪಾಲಿಕೆ – Vishwanews24

ಸುರತ್ಕಲ್‌ : ಸರ್ಕಲ್ ಗೆ ವೀರ ಸಾವರ್ಕರ್ ವೃತ್ತ ಮರು ನಾಮಕರಣ ಪ್ರಸ್ತಾವ ಸ್ವೀಕರಿಸಿದ ಪಾಲಿಕೆ

ಮಂಗಳೂರು: ಸುರತ್ಕಲ್ ವೃತ್ತಕ್ಕೆ ವೀರ ಸಾವರ್ಕರ್ ವೃತ್ತ ಎಂದು ಮರು ನಾಮಕರಣ ಮಾಡುವ ಪ್ರಸ್ತಾವವನ್ನು ಮಂಗಳೂರು ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಸ್ವೀಕರಿಸಲಾಗಿದೆ.

ಶಾಸಕ ಡಾ. ವೈ. ಭರತ್ ಶೆಟ್ಟಿ ಅವರು ವೃತ್ತಕ್ಕೆ ವೀರ ಸಾವರ್ಕರ್ ಹೆಸರನ್ನು ಮರುನಾಮಕರಣ ಮಾಡುವ ಪ್ರಸ್ತಾವವನ್ನು ಸಭೆಯ ಮುಂದಿಟ್ಟಿದ್ದರು. 2021ರ ಆಗಸ್ಟ್ 3ರಂದು ನಡೆದ ಸಭೆಯಲ್ಲಿ ಸ್ಟ್ಯಾಂಡಿಂಗ್ ಕಮಿಟಿಗೆ ಕಳುಹಿಸಲಾಗಿತ್ತು. ಆದರೆ ಪಾಲಿಕೆ ಸದಸ್ಯರಾದ ಎ.ಸಿ. ವಿನಯರಾಜ್, ಶಂಶಾದ್ ಅಬೂಬಕ್ಕರ್, ಮುನೀಬ್ ಬೆಂಗ್ರೆ  ಇದನ್ನು ವಿರೋಧಿಸಿದ್ದರು. ಬಳಿಕ ಸ್ಟ್ಯಾಂಡಿಂಗ್ ಕಮಿಟಿಯು ಸ್ಥಳ ಪರಿಶೀಲನೆ ನಡೆಸಿ ವರದಿಯನ್ನು ಕೌನ್ಸಿಲ್ ಸಭೆಯಲ್ಲಿ ಮಂಡಿಸಿತ್ತು. ಈ ವೇಳೆಯೂ ಸದಸ್ಯರಾದ ಕೇಶವ ಮತ್ತು ಶಂಶುದ್ದೀನ್ ಅವರು ವಿರೋಧಿಸಿದ್ದರು ಆದರೇ ಅದೇ ವಾರ್ಡಿನ ಸದಸ್ಯರಾದ ವರುಣ್ ಚೌಟ ಸಾವರ್ಕರ್ ವೃತ್ತ ಮರುನಾಮಕರಣ ವಿಚಾರದಲ್ಲಿ ಬೆಂಬಲಿಸಿ ಸ್ವಾಗತಿಸಿದ್ದರು.

ಉಚ್ಚಿಲ ದಸರಾ – ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಏಕಕಾಲದಲ್ಲಿ ನೂರು ವೀಣಾ ವಾದನ ಶತ ವೀಣಾ ವಲ್ಲರಿ ಕಾರ್ಯಕ್ರಮ – Vishwanews24

ಸದ್ಯ ಪ್ರಸ್ತಾವವನ್ನು ಪಾಲಿಕೆ ಸ್ವೀಕರಿಸಿದ್ದು, ಈ ಸಂಬಂಧ ದಿನಪತ್ರಿಕೆಗಳಲ್ಲಿ ಮಾಹಿತಿ ನೀಡಿ ಜನರಿಂದ ಸಲಹೆಗಳನ್ನು ಆಹ್ವಾನಿಸಲಿದೆ. ಆ ಬಳಿಕವಷ್ಟೇ ಅಂತಿಮ ನಿರ್ಧಾರ ಕೈಗೊಳ್ಳಲಿದೆ.

ಕೆಲ ತಿಂಗಳ ಹಿಂದಷ್ಟೇ ಈ ಜಂಕ್ಷನ್‌ನಲ್ಲಿ ಸಾವರ್ಕರ್ ಫ್ಲೆಕ್ಸ್‌ ಅಳವಡಿಸಲಾಗಿತ್ತು. ಇದನ್ನು ಕೆಲವು ನಾಗರಿಕರು ವಿರೋಧಿಸಿದ್ದರು. ಬಳಿಕ ಪಾಲಿಕೆ ಅಧಿಕಾರಿಗಳು ಫ್ಲೆಕ್ಸ್‌ ತೆರವುಗೊಳಿಸಿದ್ದರು.

Vishwa News 24

Recent Posts

ಉಡುಪಿ : 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ -vishwanews24

  ಉಡುಪಿ : 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ ಉಡುಪಿ : ಕರ್ನಾಟಕ ಕಡಲ ಮೀನುಗಾರಿಕೆ ನಿಯಂತ್ರಣ…

3 hours ago

ಉಡುಪಿ : ಯುವತಿ ನಾಪತ್ತೆ -vishwanews24

ಉಡುಪಿ : ಯುವತಿ ನಾಪತ್ತೆ ಉಡುಪಿ: ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಇಂದ್ರಾಳಿ ದೇವಸ್ಥಾನದ ಬಳಿ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ…

3 hours ago

ಮುಂದಿನ ದಿನಗಳಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೆಸೆಯುತ್ತೇವೆ : ಮಮತಾ ಬ್ಯಾನರ್ಜಿ -vishwanews24

ಮುಂದಿನ ದಿನಗಳಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೆಸೆಯುತ್ತೇವೆ : ಮಮತಾ ಬ್ಯಾನರ್ಜಿ ಹೊಸದಿಲ್ಲಿ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಭವಿಷ್ಯದಲ್ಲಿ ಅಧಿಕಾರದಿಂದ…

11 hours ago

ಇ-ಫಾರ್ಮಸಿ ವಿರೋಧಿಸಿ ಇಂದು ದೇಶಾದ್ಯಂತ ಮೆಡಿಕಲ್ ಶಾಪ್‌ಗಳು ಬಂದ್ -vishwanews24

ಇ-ಫಾರ್ಮಸಿ ವಿರೋಧಿಸಿ ಇಂದು ದೇಶಾದ್ಯಂತ ಮೆಡಿಕಲ್ ಶಾಪ್‌ಗಳು ಬಂದ್ ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶಾದ್ಯಂತ ಮೆಡಿಕಲ್ ಶಾಪ್‌ಗಳು ಬಂದ್…

12 hours ago

ಬೆಳ್ತಂಗಡಿ: ನೇತ್ರಾವತಿ ನದಿಯಲ್ಲಿ ಮುಳುಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು -vishwanews24

ಬೆಳ್ತಂಗಡಿ: ನೇತ್ರಾವತಿ ನದಿಯಲ್ಲಿ ಮುಳುಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು ಬೆಳ್ತಂಗಡಿ : ಇಂಜಿನಿಯರಿಂಗ್ ವಿದ್ಯಾರ್ಥಿಗಳ ಏಳು ಜನರ ತಂಡವೊಂದು ಈಜಲು…

12 hours ago

ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ’ ವಜ್ರಾಭರಣ ಅನಾವರಣ -vishwanews24

ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ' ವಜ್ರಾಭರಣ ಅನಾವರಣ ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ…

2 days ago